This is the title of the web page
This is the title of the web page

archiveಮಹತ್ವ

Local News

ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವ ತಿಳಿಯಬೇಕು

ರಾಯಚೂರು : ದೇಶದಲ್ಲಿ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯು ಮತದಾನದ ಮಹತ್ವವನ್ನು ತಿಳಿದುಕೊಂಡು ಮತದಾನದ ಕುರಿತು ಪ್ರತಿಯೊಬ್ಬರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರು ಹೇಳಿದರು. 18ವರ್ಷ ಮೇಲ್ಪಟ್ಟ ಪ್ರತಿಯೋಬ್ಬರು ಮತದಾನ ಮಾಡುವ ಹಕ್ಕನ್ನು ಹೊಂದಿರುತ್ತಾರೆ. ಮತದಾರರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಈ ಭಾರಿ ವರ್ಷಕ್ಕೆ ನಾಲ್ಕು ಬಾರಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಮತದಾನದ ಕುರಿತು ತಮ್ಮ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಬೇಕಾಗಿದೆ. ಪ್ರಸ್ತುತ ದಿನಮಾನಗಳಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಮತದಾರರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ, ಮತದಾನದ ಮಹತ್ವ ಹಾಗೂ ಸಂವಿಧಾನದ ಆಶಗಳನ್ನು ತಿಳಿದುಕೊಂಡು. ಸ್ಫರ್ಧಾತ್ಮಕ...