This is the title of the web page
This is the title of the web page

archiveಮಹೋತ್ಸವ

Local News

ರಾಯಚೂರು : ಸುಶಮೀಂದ್ರ ತೀರ್ಥರ ಆರಾಧನಾ ಮಹೋತ್ಸವ

ಮಂತ್ರಾಲಯ : ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಸುಶಮೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ಸಲ್ಲಿಸಿ ಆರಾಧನೆ ಮಹೋತ್ಸವ ಆಚರಿಸಲಾಯಿತು. ಹೌದು...
Local News

ಡಿ.2ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ಮಾನ್ವಿ : ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಗ್ರಾಮದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ರಥೋತ್ಸವ ಡಿ.2ರಂದು ಅದ್ದೂರಿಯಾಗಿ ಜರುಗಲಿದೆ. ಶ್ರೀ ವೀರಭದ್ರೇಶ್ವರ ಜಾತ್ರೆಯ ಬೆಳ್ಳಿಗೆ 5 ಗಂಟೆಗೆ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರನಿಗೆ ಮಹಾರುದ್ರಭಿಷೇಕ ಪೂಜೆ , ಹಾಗೂ ಸಹಸ್ರ ಬಿಲ್ವಾರ್ಚನೆ ,ರುದ್ರಭಿಷೇಕ ಪೂಜೆ , ಮಹಾಮಂಗಳರತಿ ಜರುಗಲಿವೆ. ಬೆಳ್ಳಿಗೆ 9 ಗಂಟೆಗೆ ಗೋಪುರಕ್ಕೆ ಮತ್ತು ರಥೋತ್ಸವಕ್ಕೆ ಕಳಸರೋಹಣ ಹಾಗೂ ಹೂವಿನ ಅಲಂಕಾರ ಜರುಗಲಿವೆ. ಸಾಯಂಕಾಲ 3 ಗಂಟೆಗೆ ಶ್ರೀ ಭದ್ರಕಾಳಿ ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯೊಂದಿಗೆ ನಂದಿ ದ್ವಜದೂಡನೆ ಕಳಸ ಸಮೂಹದೂಂದಿಗೆ ಹೊರಡಿಸುವುದರ ಮೂಲಕ ಸಾಯಂಕಾಲ 5 ಗಂಟೆಗೆ ವೀರಭದ್ರರೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ನಂತರ ಸಾಯಂಕಾಲ 7ಗಂಟೆಗೆ ಅಗ್ನಿಕುಂಡ ಪ್ರವೇಶ ಮಹೋತ್ಸವ ಜರುಗಲಿದೆ. ಯಮನೂರು ಗ್ರಾಮದ ಶ್ರೀ ರುದ್ರಮುನಿ‌ಸ್ವಾಮಿ ಹಾಗೂ ಗುರು ಶಾಂತಯ್ಯ ಸ್ವಾಮಿ ಇವರಿಂದ ಪುರವಂತಿಕೆ ಮತ್ತು...