This is the title of the web page
This is the title of the web page

archiveಮಾಡುವ

Crime News

ಯೂಟ್ಯೂಬ್ ನೋಡಿ ಹೆರಿಗೆ ಮಾಡುವ ಸಾಹಸ : ಪತ್ನಿ ಸಾವು

K2 ನ್ಯೂಸ್ ಡೆಸ್ಕ್ : ಪತಿಯ ಯೂಟ್ಯೂಬ್ ಜ್ಞಾನ ಪತ್ನಿಯ ಜೀವವನ್ನು ಬಲಿತೆಗೆದುಕೊಂಡಿರುವ ಘಟನೆ ತಮಿಳುನಾಡಿನಲ್ಲಿ ಜರುಗಿದೆ. ಯೂಟ್ಯೂಬ್‌ನಲ್ಲಿ ವೀಡಿಯೋ ವೀಕ್ಷಿಸಿ ಪತ್ನಿಯ ಹೆರಿಗೆ ಮಾಡಿಸುವ ಪತಿಯ...
Health & Fitness

ತೂಕ ತಗ್ಗಿಸಲು ಜಿಮ್ ಮಾಡುವ ಬದಲು ಈ ಕೆಲಸ ಮಾಡಿ.!

K2 ಹೆಲ್ತ್ ಟಿಪ್ : ಪ್ರಸ್ತುತ ದಿನಗಳಲ್ಲಿ ಜನರು ತೂಕ ಹೆಚ್ಚಳ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕೆಲವರು ವೇಗವಾಗಿ ತೂಕವನ್ನು ಇಳಿಸಿಕೊಳ್ಳಲು ಜಿಮ್ ಗೆ ಹೋಗಿ ವರ್ಕೌಟ್ ಮಾಡುತ್ತಾರೆ....
international News

ವಯಸ್ಸು ಕಡಿಮೆ ಮಾಡುವ ಔಷಧಿ ಕಂಡು ಹಿಡಿದ ವೈಜ್ಞಾನಿಗಳು

K2 ನ್ಯೂಸ್ ಡೆಸ್ಕ್ : ವಿಜ್ಞಾನಿಗಳು ಆಚೇರಿಯ ಸಂಶೋಧನೆಯೆಂದನ್ನು ಮಾಡಿದ್ದು, ವಯಸ್ಸು ಕಳೆದಂತೆ ಚರ್ಮು ಸುಕ್ಕುಗಟ್ಟಿ ಮುದುಕ-ಮುದುಕಿಯರಾಗೋದು ಇನ್ನು ಅನುಮಾನ. ಹಾರ್ವರ್ಡ್‌ ವಿವಿಯ ವಿಜ್ಞಾನಿಗಳು 6 ಡ್ರಗ್‌ನ...
Local News

ಪಡಿತರ ಚೀಟಿ ರದ್ದು ಮಾಡುವ ಎಚ್ಚರಿಕೆ ನೀಡಿದ ಡಿಸಿ..?

ರಾಯಚೂರು : ಸರ್ಕಾರದಿಂದ ಬಡವರಿಗಾಗಿ ಪಡಿತರ ಕಾರ್ಡ್ ಮೂಲಕ ಆಹಾರಧಾನ್ಯ ನೀಡಲಾಗುತ್ತಿದ್ದು ಅದನ್ನು ಮಾರಾಟ ಮಾಡುವುದಾಗಲಿ ಅಥವಾ ಮಾರಾಟಕ್ಕೆ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು...
State News

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ

K2 ನ್ಯೂಸ್ ಡೆಸ್ಕ್ : ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ ಸಹ ಬಂದು ಅವಹಾಲು ಸಲ್ಲಿಸಿದ್ದಾರೆ. ಹೆಚ್ಚಿನವರು ಕೆಲಸ ಮತ್ತು ತಮ್ಮ ಮನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ತಮ್ಮ ಊರಿನ ಅಭಿವೃದ್ಧಿಯ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಜನರ ಅವಹಾಲುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ...