This is the title of the web page
This is the title of the web page

archiveಮಾನಸಿಕ

State News

ಮಾನಸಿಕ ಸಮತೋಲನ ಕಳೆದುಕೊಂಡ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರು

K2 ನ್ಯೂಸ್ ಡೆಸ್ಕ್ : ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನ ಸಭೆಯಲ್ಲಿ ಮತ್ತು ಹೊರಗಡೆ ಬಹಳ ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ...
Education News

ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ

K2 ನ್ಯೂಸ್ ಡೆಸ್ಕ್ : ಸಾಮಾನ್ಯ ಕುಟಂಬದ ಮಗು ಯಾವುದೇ ರೀತಿಯ ಮಾನಸಿಕ ಒತ್ತಡವಿಲ್ಲದೆ, ಮುಕ್ತವಾಗಿ ವಿದ್ಯೆ ಕಲಿಯುವುದು 21 ನೇ ಶತಮಾನದ ಅವಶ್ಯಕತೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಯೋಜಿಸಿದ್ದ 25 ನೇ ರಾಜ್ಯ ಮಟ್ಟದ ಕ್ರೀಡಾಕುಟ- ರಜತ ಚುಂಚಾದ್ರಿ ಕ್ರೀಡೋತ್ಸವ 2022 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. *ವಿಶ್ವಮಾನವರು* ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳಲ್ಲಿ 1.25 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಈ ಎಲ್ಲಾ ಮಕ್ಕಳಿಗೆ ಅನ್ನ, ವಿದ್ಯೆ, ಸಂಸ್ಕøತಿಯ ದಾನ ನೀಡಿ, ತಂದೆತಾಯಿಯಂತೆ ಸಲಹುತ್ತಿದ್ದಾರೆ. ದೈಹಿಕ ಶಿಕ್ಷಣ ನೀಡಿ ವಿಶ್ವಮಾನವರನ್ನಾಗಿ ಮಕ್ಕಳನ್ನು ಬೆಳೆಸುತ್ತಿದ್ದಾರೆ. ಈ ಸಂಸ್ಥಾನಕ್ಕೆ ಕೋಟಿ ನಮನಗಳು ಎಂದರು. ಯಾವುದೇ ಬೇಧಭಾವವಿಲ್ಲದೆ ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಾರೆ. ಇಲ್ಲಿಗೆ ಬಂದು ಇಂದು ನಾನು ಬಹಳ ಪುನೀತನಾಗಿದ್ದೇನೆ. ಆದಿಚುಂಚನಗಿರಿ ಸಂಸ್ಥೆ ಎಷ್ಟು ಬೆಳೆದಿದೆ ಎನ್ನುವುದಕ್ಕೆ ಈ ಕ್ರೀಡಾಕೂಟಗಳು ಸಾಕ್ಷಿಯಾಗಿವೆ ಎಂದರು. *ಶಿಕ್ಷಣದ...