This is the title of the web page
This is the title of the web page

archiveಮೇಲೆ

Politics News

ಸ್ಮೃತಿ ಇರಾನಿ ವಾಗ್ದಾಳಿ ಯಾರಿಗೆ ಅಲ್ಪಸಂಖ್ಯಾತರ ಮೇಲೆ ಕಾಳಜಿ ಹೆಚ್ಚಿದೆ

K2 ಪೊಲಿಟಿಕಲ್ ನ್ಯೂಸ್ : ದೇಶಾದ್ಯಂತ ಕಾಂಗ್ರೆಸ್ ಪಕ್ಷದವರು ಅಲ್ಪಸಂಖ್ಯಾತರ ಮೇಲೆ ತಮಗೆ ಹೆಚ್ಚು ಪ್ರೀತಿ ಕಾಳಜಿ ಇದೆ. ಬಿಜೆಪಿ ಪಕ್ಷಕ್ಕೆ ಅವರ ಮೇಲೆ ಕಾಳಜಿ ಇಲ್ಲ...
Crime News

ಬಾಲಕನ ಮೇಲೆ ಹಂದಿ ದಾಳಿ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಾನ್ವಿ : ತಾಲೂಕಿನ ವಲಕಂದಿನ್ನಿ ಗ್ರಾಮದಲ್ಲಿ 3 ವರ್ಷದ ಪ್ರಜ್ವಲ್ ಎಂಬ ಬಾಲಕನ ಮೇಲೆ ಹಂದಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಹೌದು ರಾಯಚೂರು...
Politics News

ವೇದಿಕೆ ಮೇಲೆ ಬಹಿರಂಗವಾಯಿತು ಸಿದ್ದು, ಡಿಕೆಶಿ ಸಂಘರ್ಷ

K2 ಪೊಲಿಟಿಕಲ್ ನ್ಯೂಸ್ : ಹಾಸನದಲ್ಲಿ ಜರುಗಿದ ಪ್ರಜಾಧ್ವನಿ ಯಾತ್ರೆಯ ಸಮಾವೇಶದ ಆರಂಭದಲ್ಲಿಯೇ ವಿಜ್ಞಾನ ಉಂಟಾಗಿದ್ದು ಇಬ್ಬರು ನಾಯಕರ ಒಳ ಜಗಳ ಬಹಿರಂಗವಾಗಿ ಹೊರಬಿದ್ದಿದೆ. ಹಾಸನದ ದೊಡ್ಡಮಂಡಿಗನಹಳ್ಳಿಯಲ್ಲಿ...
Local News

ಜನಸಂಖ್ಯೆ ಆಧಾರದ ಮೇಲೆ ಟಿಕೆಟ್ ನೀಡಿ

ರಾಯಚೂರು : ಲಿಂಗಸೂಗೂರು ಮೀಸಲು ಕ್ಷೇತ್ರಕ್ಕೆ ಜನಸಂಖ್ಯೆಯ ಅಧಾರದ ಮೇಲೆ ಮೂರು ಪಕ್ಷಗಳ ನಾಯಕರು ಸ್ಥಳೀಯರಿಗೆ ಟಿಕೇಟ್ ನೀಡಬೇಕು ಎಂದು ರಾಯಚೂರು ನಗರ ಉಸ್ಮಾನಿಯ ತರಕಾರಿ ಮಾರಾಟಗಾರರ...
State News

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ : CM

K2 ನ್ಯೂಸ್ ಡೆಸ್ಕ್ : ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು, ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸಬೇಕು. ಉನ್ನತ ಮಟ್ಟದ...
Local News

ನ್ಯೂ ಇಯರ್ ನಶೆ ವಿದ್ಯಾರ್ಥಿಗಳ ಮೇಲೆ ಹಲ್ಲೆ

ರಾಯಚೂರು: ಲಿಂಗಸಗೂರು ಪಟ್ಟಣದ ಹೊರ ವಲಯದ ಕರಡಕಲ್ ಬಳಿ ಕೆಲ ಕಿಡಿಗೇಡಿಗಳ ಹೊಸ ವರ್ಷದ ಭರ್ಜರಿ ಪಾರ್ಟಿ ಮುಗಿಸಿ ಕುಡಿತದ ನಶೆಯಲ್ಲಿ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ...
Politics News

ಬಿಜೆಪಿಗೆ ಶಾಕ್ ಮೇಲೆ ಶಾಕ್ ಕೊಡುತ್ತಿರುವ ಜನಾರ್ಧನ್ ರೆಡ್ಡಿ ಹೊಸ ಆಟಗಳು..!

K2 ಪೊಲಿಟಿಕಲ್ ಡೆಸ್ಕ್ : ಹೊಸ ಪಕ್ಷ ಸ್ಥಾಪನೆ ಮಾಡುವುದರೊಂದಿಗೆ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ ಜನಾರ್ಧನ್ ರೆಡ್ಡಿ ಅವರ ನಡೆಗಳು ದಿನೇ ದಿನೇ ಬಿಜೆಪಿಗೆ ಶಾಕ್...
State News

ಗುಜರಾತಿನ ಚುನಾವಣಾ ಫಲಿತಾಂಶ : ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ

K2 ಪೊಲಿಟಿಕಲ್ ನ್ಯೂಸ್ : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು. ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು : ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ : ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಹಿಮಾಚಲ್ ಪ್ರದೇಶದಲ್ಲಿ...
Local News

ಗಾಂಜಾ ಬೆಳೆದ ರೈತರ ಮೇಲೆ ನಿಗಾ ಇಡಿ

ರಾಯಚೂರು : ಜಿಲ್ಲೆಯಲ್ಲಿ ರೈತರ ಹೊಲಗಳಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬಂದ ಹಿನ್ನೆಲೆ ಇಂದು ಮೂರು ಇಲಾಖೆಗಳ ಜಂಟಿ ಸಭೆಯನ್ನ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಮಾಡಿ ಸಮನ್ವಯತೆಯಿಂದ ಗಾಂಜಾ ಬೆಳೆ ನಿಯಂತ್ರಿಸಲು ಸೂಚನೆ ನೀಡಿದರು. ರಾಯಚೂರು ಜಿಲ್ಲೆಯಲ್ಲಿ ರೈತರು ತಮ್ಮ ಬೆಳೆಗಳ ಮಧ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹಲವು ಕಡೆ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಒಂದು ಗಾಂಜಾ ಬೆಳೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷಿ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಭೆಯನ್ನು ಕರೆದು, ಈ ಒಂದು ಸಭೆಯಲ್ಲಿ ಮೂರು ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಕೃಷಿ ಇಲಾಖೆ ಬೆಳೆಗಳ ಸಮೀಕ್ಷೆ ಮಾಡುವಂತಹ ಸಂದರ್ಭದಲ್ಲಿ ರೈತರ ಹೊಲಗಳಲ್ಲಿ ಯಾವ ಬೆಳೆ ಹಾಲಾಗಿದೆ, ಎಂಬ ಬಗ್ಗೆ...
Local News

NPS ರದ್ದತಿಗಾಗಿ ಬೆಳಗಾವಿ ಅಧಿವೇಷನದಲ್ಲಿ ಸರಕಾರದ ಮೇಲೆ ಒತ್ತಡ ಹಾಕುವೆ

ರಾಯಚೂರು : ಎನ್ಪಿಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಗೆ ತರುವಂತೆ ಬೆಳಗಾವಿ ಅಧಿವೇಶನದಲ್ಲಿ ನೌಕರರ ಧ್ವನಿಯಾಗಿ ಸರಕಾರದ ಮೇಲೆ ಒತ್ತಡ ಹೇರುವಂತೆ ರಾಯಚೂರು ನಗರ ಶಾಸಕರಾದ ಡಾ. ಶಿವರಾಜ್ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಜಿಲ್ಲಾ ಘಟಕ ರಾಯಚೂರು ವತಿಯಿಂದ ಮನವಿ ಸಲ್ಲಿಸಿದರು. ಎನ್ಪಿಎಸ್ ಯೋಜನೆ ಜಾರಿ ಯಾದಗಿನಿಂದ ನೌಕರರು ಸಾಕಷ್ಟು ಸಮಸ್ಯೆಗೆ ಈ ಹಿನ್ನೆಲೆಯಲ್ಲಿ ನೌಕರರ ಪರವಾಗಿ ಧ್ವನಿ ಎತ್ತಬೇಕು ಎಂದು ಮನವಿ ಸಲ್ಲಿಸಿದರು. ಈ ವೇಳೆ ಮನವಿ ಸ್ವೀಕರಿಸಿದ ನಗರ ಶಾಸಕರಾದ ಡಾ ಶಿವರಾಜ ಪಾಟೀಲ ರವರು ಈಗಾಗಲೇ ಈ ವಿಚಾರ ನನ್ನ ಗಮನದಲ್ಲಿದೆ, ಅಲ್ಲದೇ ಮುಪ್ಪಿನ ಭದ್ರತೆ ನೌಕರರರಲ್ಲಿ ಕಾಡುತ್ತಿದೆ ನಿಶ್ಚಿತ ಪಿಂಚಣಿ ನೌಕರರ ಬಾಳಿಗೆ ಆಶಾಕಿರಣ, ಸರಕಾರಿ ನೌಕರರಿಗೆ ಬರುವವರು ಪಿಂಚಣಿ ಇದೆ ಎಂಬ ಕಾರಣಕ್ಕೆ ಬರುತ್ತಾರೆ. ಇತ್ತೀಚಿನ ಬದಲಾವಣೆಯಿಂದ ನೌಕರರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ...
1 5 6 7
Page 7 of 7