K2kannadanews.in ರಾಯಚೂರು : ಡಿಕೆ ಶಿವಕುಮಾರ್(D k shivakumar) ಅಕ್ರಮ ಆಸ್ತಿ ಪ್ರಕರಣ, ರಾಜಕೀಯ ದುರುದ್ದೇಶದಿಂದ ಬಿಜೆಪಿ(BJP) ಸಿಬಿಐ(CBI) ತನಿಖೆಗೆ ಆದೇಶ ಮಾಡಿತ್ತು. ಈ ಹಿನ್ನಲೆ ಸಚಿವ...
ರಾಯಚೂರು : ಜೆಡಿಎಸ್ ಪಕ್ಷದವರಿಗೆ ಯಾವುದೇ ಕೆಲಸವಿಲ್ಲ, ಯಾವುದೇ ಸರ್ಕಾರ ಇದ್ದರೂ ವಿಷಯವಿಲ್ಲದೆ ಆರೋಪ ಮಾಡುತ್ತಾರೆ. ರಾಜಕೀಯ ಅಧಿಕಾರ ಇರುವವರ ತೇಜೋವಧೆ ಮಾಡುವ ಕೆಲಸ ಮಾಡುತ್ತಾರೆ ಎಂದು...
K2 ಪೊಲಿಟಿಕಲ್ ನ್ಯೂಸ್ : ಸಿದ್ದರಾಮಯ್ಯ ಮತ್ತು ಬಿಎಸ್ವೈ ಒಳ ಒಪ್ಪಂದ ರಾಜಕೀಯ ಮಾಡುತ್ತಿದ್ದಾರೆ. ಹಾಗಾಗಿ ಸಿದ್ದು ವಿರುದ್ಧ ಬಲಿಷ್ಠ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಹೆಚ್ಡಿಡಿ ಹೊಸ...
ಸಿಂಧನೂರು : ಸಿಂಧನೂರು ರಂಗಮಂದಿರದಲ್ಲಿ ಪುನೀತ್ ರಾಜಕುಮಾರ್ ಪುತ್ತಳಿ ಸ್ಥಾಪನೆ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಪುನೀತ್ ರಾಜಕುಮಾರ್ ಪುತ್ತಳಿ ಮೆರವಣಿಗೆ ವೇಳೆ, ಪೊಲೀಸ್ ಅಧಿಕಾರಿ...
K2 ನ್ಯೂಸ್ ಡೆಸ್ಕ್ : ದೊಡ್ಡಬಳ್ಳಾಪುರದಲ್ಲಿ ಕ್ರಿಕೆಟ್ ಟೂರ್ನಮೆಂಟ್ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ಯುವಕರು ಚಾಕು ಇರಿತದಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ...
K2 ಪೊಲಿಟಿಕಲ್ ನ್ಯೂಸ್ : ಭಾಜಪದ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ರಾಜ್ಯ ಹಿಂದುಳಿದಿದೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು. *ವಿಜಯದ ರಥ ಯಾತ್ರೆ* ನಾಳೆ ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ...