This is the title of the web page
This is the title of the web page

archiveರೈತರ

State News

ರೈತರ ಕೃಷಿ ಸಾಲದ ಬಡ್ಡಿ ಮನ್ನಕ್ಕೆ ಸರ್ಕಾರ ಆದೇಶ..

K2kannadanews.in Loan interest waiver : ರೈತರ (Farmer) ಸಾಲದ ಹೊರೆ ಇಳಿಸಲು ಸರಕಾರ (Government) ಮುಂದಾಗಿದೆ. ಮಧ್ಯಮಾವಧಿ (Medium) ಮತ್ತು ದೀರ್ಘಾವಧಿ (Long Agriculture lone)...
Politics NewsState News

ರೈತರ ಖಾತೆಗೆ ಬರ ಪರಿಹಾರದ ಮೊದಲ ಕಂತು 2000 ಸಂದಾಯವಾಗಲಿದೆ..!

K2kannadanews.in ನ್ಯೂಸ್ ಡೆಸ್ಕ್: ಮಳೆಕೊರತೆ(relief), ಬರಗಾಲ (Drought), ಹಿನ್ನಲೆ ಬೆಳೆ(crops) ಕಳೆದುಕೊಂಡ ಅರ್ಹ ರೈತರಿಗೆ(farmers) ತಲಾ 2,000 ರೂಪಾಯಿ ಪರಿಹಾರ(solution) ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಸಿಎಂ...
Local NewsVideo News

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ : 4ನೇ ತಾರೀಕು ನೀರು ಕೊಡುವ ಭರವಸೆ

ರಾಯಚೂರು : 104 ಮೈಲಿಗೆ ಆರು ಅಡಿ ನೀರು ಹರಿಸುವ ವಿಚಾರಕ್ಕೆ, ಆರಂಭಿಸಿರುವ ರೈತರ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದು 4ನೇ ತಾರೀಕು ನೀರು ಕೊಡುವ ಭರವಸೆ ನೀಡಿ,...
Politics News

ರೈತರ ಬಗ್ಗೆ ಬಿಜೆಪಿ ನಿರ್ಲಕ್ಷ್ಯ : ಜೆಡಿಎಸ್

K2 ಪೊಲಿಟಿಕಲ್ ನ್ಯೂಸ್: ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಒಂದು ಕಡೆ ಕಾಂಗ್ರೆಸ್ ಮತ್ತೊಂದು ಕಡೆ ಜೆಡಿಎಸ್ ಹಿಗ್ಗ ಮುಗ್ಗ ತರಾಟಗೆ ತೆಗೆದುಕೊಳ್ಳುತ್ತಿವೆ. ಆರೋಪಗಳ ಸುರಿಮಳೆ ಮಾಡುತ್ತಿವೆ. ಬಿಜೆಪಿ...
State News

ಮುಂದಿನ ಬಜೆಟ್ ನಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳ ರೂಪುರೇಷೆ

K2 ನ್ಯೂಸ್ ಡೆಸ್ಕ್ : ಮುಂದಿನ ಆಯವ್ಯಯದಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತನ ಬದುಕು ಅನಿಶ್ಚಿತತೆ ಯಿಂದ...
Local News

ರೈತರ ವಿವಿಧ ಬೇಡಿಕೆ ಈಡೇರಿಸಲು, ಬೆಳಗಾವಿ ವಿಕಾಸಸೌಧ ಮುತ್ತಿಗೆ

ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್‌ಸೇಟ್‌ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....
Local News

ಹಾರುಬೋದಿಯಿಂದ ರೈತರ ಬೆಳೆ ನಷ್ಟ

ರಾಯಚೂರು : ರೈಸ್ ಮಿಲ್ ದಿಂದ ಹೊರ ಸೂಸುವ ಹಾದುಬೂದಿಯಿಂದ ಅಕ್ಕ ಪಕ್ಕದ ಜಮೀನುಗಳಲ್ಲಿ ಬೆಳೆ ನಷ್ಟವಾಗುತ್ತಿದ್ದು ರೈತರಿಗೆ ಪರಿಹಾರ ಒದಗಿಸಲು ಮತ್ತು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ನಗರದ ಇಂಡಸ್ಟ್ರಿಯಲ್ ಏರಿಯಾ ಪ್ಲಾಟ್ ನಂಬರ್ 212 ಪಿ6, 212ಪಿ7, 211/5 ರಲ್ಲಿರುವ ಮಂಚಿಕೊಂಡ ರೈಸ್ಸ್ ಮಿಲ್ ಇಂದ ದಿನನಿತ್ಯ ಭಾರಿ ಪ್ರಮಾಣದಲ್ಲಿ ಹಾರು ಬೂದಿ ಹೊರ ಸೂಸುತ್ತಿದ್ದು ಇದರಿಂದ ಗಾಳಿಗೆ ಅಕ್ಕಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರು ತೊಂದರೆಯನ್ನು ಅನುಭವಿಸ ಬೇಕಾಗುತ್ತಿದೆ. ರೈತರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ತಮ್ಮ ಜಮೀನುಗಳಲ್ಲಿ ಸಾಲ ಮಾಡಿಕೊಂಡು ಬೆಳೆಯನ್ನು ಬೆಳೆದಿದ್ದಾರೆ. ಹಾರುವುದಿಂದ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 10 ಸಾವಿರ ದರ ನಿಗದಿ ಇದ್ದು,...
Local News

ಗಾಂಜಾ ಬೆಳೆದ ರೈತರ ಮೇಲೆ ನಿಗಾ ಇಡಿ

ರಾಯಚೂರು : ಜಿಲ್ಲೆಯಲ್ಲಿ ರೈತರ ಹೊಲಗಳಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬಂದ ಹಿನ್ನೆಲೆ ಇಂದು ಮೂರು ಇಲಾಖೆಗಳ ಜಂಟಿ ಸಭೆಯನ್ನ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಮಾಡಿ ಸಮನ್ವಯತೆಯಿಂದ ಗಾಂಜಾ ಬೆಳೆ ನಿಯಂತ್ರಿಸಲು ಸೂಚನೆ ನೀಡಿದರು. ರಾಯಚೂರು ಜಿಲ್ಲೆಯಲ್ಲಿ ರೈತರು ತಮ್ಮ ಬೆಳೆಗಳ ಮಧ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹಲವು ಕಡೆ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಒಂದು ಗಾಂಜಾ ಬೆಳೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷಿ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಭೆಯನ್ನು ಕರೆದು, ಈ ಒಂದು ಸಭೆಯಲ್ಲಿ ಮೂರು ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಕೃಷಿ ಇಲಾಖೆ ಬೆಳೆಗಳ ಸಮೀಕ್ಷೆ ಮಾಡುವಂತಹ ಸಂದರ್ಭದಲ್ಲಿ ರೈತರ ಹೊಲಗಳಲ್ಲಿ ಯಾವ ಬೆಳೆ ಹಾಲಾಗಿದೆ, ಎಂಬ ಬಗ್ಗೆ...