This is the title of the web page
This is the title of the web page

archiveವಿದ್ಯಾರ್ಥಿಗಳ

Local NewsVideo News

ಬಸ್ ತಡೆದು ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ..

K2kannadanews.in Students strike ರಾಯಚೂರು : ಪ್ರತಿನಿತ್ಯ ಸಮಯಕ್ಕೆ(In time) ಸರಿಯಾಗಿ ಬಸ್ (Bus) ಬಾರದೆ ಇರುವ ಹಿನ್ನಲೆಯಲ್ಲಿ, ವಿದ್ಯಾರ್ಥಿಗಳು ಶಾಲಾ (School), ಕಾಲೇಜಿಗೆ (College) ಹೋಗಲು...
Crime NewsState NewsVideo News

ವಿದ್ಯಾರ್ಥಿಗಳ ಕೈಯ್ಯಲ್ಲಿ ಝಳಪಿಸಿದ ಮಾರಕಾಸ್ತ್ರ..?

K2kannadanews.in Crime News ರಾಯಚೂರು : ಅಮೆರಿಕದಂತಹ (America) ಮುಂದುವರೆದ ದೇಶಗಳಲ್ಲಿ ಪುಟ್ಟ ಮಕ್ಕಳಿಗೂ ಗನ್‌ (gun), ಬಂದೂಕುಗಳು ಸಿಗುತ್ತವೆ. ಕೆಲವು ವಿದ್ಯಾರ್ಥಿಗಳು (Students) ಶಾಲೆಗಳಿಗೆ (school)...
Crime NewsNational News

ವಿದ್ಯಾರ್ಥಿಗಳ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ : ಸರ್ಕಾರಕ್ಕೆ ಪಂಗನಾಮ

K2 ನ್ಯೂಸ್ ಡೆಸ್ಕ್ : ಸರ್ಕಾರಿ ಶಾಲೆಯೇ, ಸರ್ಕಾರಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸಿ, 300 ಕೋಟಿ ರೂಪಾಯಿ ಪಂಗನಾಮ ಹಾಕಿರುವ ಘಟನೆ ಬಿಹಾರ ರಾಜ್ಯದಲ್ಲಿ ಬೆಳಕಿಗೆ ಬಂದಿದೆ....
Education News

ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ಪರದಾಟ ಹೇಳೋರಿಲ್ಲ.. ಕೇಳೋರಿಲ್ಲ.!

K2 ನ್ಯೂಸ್ ಡೆಸ್ಕ್ : ಸರ್ಕಾರ ಯುವ ಜನರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಯೋಜನೆಗಳನ್ನು ತರುತ್ತದೆ. ಲಿಖಿಲ ಅಧಿಕಾರಿಗಳು ಮಾಡುವ ಎಡವಟ್ಟಿನಿಂದ ಯುವ ಜನತೆ ಸಮಸ್ಯೆ ಅನುಭವಿಸುವಂತಾಗಿದೆ....
Local News

ನ್ಯೂ ಇಯರ್ ನಶೆ ವಿದ್ಯಾರ್ಥಿಗಳ ಮೇಲೆ ಹಲ್ಲೆ

ರಾಯಚೂರು: ಲಿಂಗಸಗೂರು ಪಟ್ಟಣದ ಹೊರ ವಲಯದ ಕರಡಕಲ್ ಬಳಿ ಕೆಲ ಕಿಡಿಗೇಡಿಗಳ ಹೊಸ ವರ್ಷದ ಭರ್ಜರಿ ಪಾರ್ಟಿ ಮುಗಿಸಿ ಕುಡಿತದ ನಶೆಯಲ್ಲಿ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ವಿದ್ಯಾರ್ಥಿಗಳ...
Local News

ಬಿಸಿ ಊಟಕ್ಕೆ ಕೊಳೆತ ತರಕಾರಿ ಉಪಯೋಗ ವಿದ್ಯಾರ್ಥಿಗಳ ಅಸಮಾಧಾನ

ರಾಯಚೂರು : ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪೌಷ್ಠಿಕ ಆಹಾರ ನೀಡಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋಟ್ಯಾಂತರ ರೂ ಖರ್ಚು ಮಾಡುತ್ತಿದ್ದು, ದೇವರು ವರವನ್ನು ಕೊಟ್ಟರು ಪೂಜಾರಿ ನೀಡಲಿಲ್ಲ ಎನ್ನುವ ಹಾಗೆ ಮಕ್ಕಳ ಹೊಟ್ಟೆ ಸೇರಬೇಕಿದ್ದು ಆಹಾರ ಪದಾರ್ಥಗಳು ಅಡುಗೆ ಸಹಾಯಕರ ಪಾಲಾಗುತ್ತಿದ್ದು, ಮಕ್ಕಳಿಗೆ ಕೊಳೆತ ತರಕಾರಿಗಳ ಆಹಾರವೇ ಗತಿ ಎನ್ನುವ ಸ್ಥಿತಿ ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯ ಮಕ್ಕಳದಾಗಿದೆ. ನಗರದ ಗಾಜಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿ ಕೊಳೆತ ತರಕಾರಿಗಳ ಬಳಕೆ ಮಾಡಿ ಆಹಾರ ಪ್ರತಿ ನಿತ್ಯ ತಯಾರಿಸಲಾಗುತ್ತಿದ್ದು, ಗುಣಮಟ್ಟದ ಆಹಾರ ತಯಾರಿಸಿ ಎಂದು ಶಾಲೆಯ ಮಕ್ಕಳು ಪ್ರಶ್ನಿಸಿದರೆ ಅಡುಗೆ ತಯಾರಿಕೆ ಸಿಬ್ಬಂದಿಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಾರೆ ಎನ್ನುವ ಆರೋಪ ಕೇಳಿಬಂದಿದೆ ಅಲ್ಲದೆ ಪ್ರತಿ ನಿತ್ಯ ಶಾಲೆಯಿಂದ ಆಹಾರ ಪದಾರ್ಥಗಳನ್ನು ಮನೆಗೆ...