This is the title of the web page
This is the title of the web page

archiveವಿದ್ಯಾರ್ಥಿಯನ್ನು

Crime News

ವಿದ್ಯಾರ್ಥಿಯನ್ನು ಬಲಿಪಡಿದ ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್

ರಾಯಚೂರು : ಅಕ್ರಮ ಮರಳುಗಾರಿಕೆ ರಾಯಚೂರು ತಾಲೂಕಿನಲ್ಲಿ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿ...
Crime NewsLocal News

ಅಪ್ರಾಪ್ತ ವಿದ್ಯಾರ್ಥಿಯನ್ನು ಪುಸಲಾಯಿಸಿ ಕರೆದೋಯ್ದಿದ್ದ ಶಿಕ್ಷಕ

ರಾಯಚೂರು : ವಿದ್ಯಾರ್ಥಿನಿಯನ್ನು ಪುಸಲಾಯಿಸಿಕೊಂಡು ಹೋಗಿದ್ದ ಅತಿಥಿ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಘಟನೆ ನಡೆದಿದ್ದು, ಪಾಲೇಶ ಎಂಬಾತ ಬಂಧಿತ ಅತಿಥಿ ಶಿಕ್ಷಕನಾಗಿದ್ದಾನೆ. ಬಂಧಿತ ಅತಿಥಿ ಶಿಕ್ಷಕ ಪಾಲೇಶ 13 ವರ್ಷದ ಅಪ್ರಾಪ್ತೆಯನ್ನ ಪುಸಲಾಯಿಸಿ ಎರಡು ಮೂರು ದಿನಗಳ ಕಾಲ ಕರೆದುಕೊಂಡು ಹೋಗಿದ್ದನು ಎಂದು ಆರೋಪಿಸಲಾಗಿದೆ. ಈ ಸಂಬಂಧ ಅತಿಥಿ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....