K2kannadanews.in Election News ರಾಯಚೂರು : ವಿವಿಧ ಚೆಕ್ ಪೋಸ್ಟ್ (check posts)ಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ, 8 ಲಕ್ಷ 30 ಸಾವಿರ ಹಣವನ್ನ (Money) ವಶಪಡಿಸಿಕೊಳ್ಳಲಾಗಿದೆ ಎಂದು...
K2kannadanews.in Job ನ್ಯೂಸ್ : ರಾಯಚೂರು ಜಿಲ್ಲಾ(District Court) ಮತ್ತು ಸತ್ರ ನ್ಯಾಯಾಧೀಶರ (Sessions Judge)ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ 26ಹುದ್ದೆಗಳ(jobs) ಭರ್ತಿಗೆ ಅಧಿಸೂಚನೆ(Notification) ಹೊರಡಿಸಲಾಗಿದ್ದು, ಅರ್ಜಿ...
K2 ಜಾಬ್ ನ್ಯೂಸ್ : ಬ್ಯಾಂಕಿಂಗ್ ವಿಭಾಗದಲ್ಲಿ ಕೆಲಸ ಮಾಡಲು ಕಾಯುತ್ತಿರುವ ಯುವಕರಿಗೆ ಗುಡ್ ನ್ಯೂಸ್. ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ...
ರಾಯಚೂರು: ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು, ಅಲ್ಲದೆ ಅಮಾವಾಸ್ಯೆ ಇರುವ ಹಿನ್ನೆಲೆಯಲ್ಲಿ, ಚುನಾವಣೆಗೆ ಸ್ಪರ್ಧಿಸುವವರು ಬಹುತೇಕ ನಾಮಪತ್ರ 19ರಂದೆ ಸಲ್ಲಿಸಿದರು. ಎಲ್ಲ...
K2 ಹೆಲ್ತ್ ಟಿಪ್ : ತಾಂತ್ರಿಕ ಯುಗದ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಒಂದಷ್ಟು ಗಮನಹರಿಸುವ ಅವಶ್ಯಕತೆ ಇದೆ. ಸಾಮಾನ್ಯವಾಗಿ ವಾತಾವರಣ ಬದಲಾವಣೆಯಿಂದ ಒಂದಷ್ಟು ಸಮಸ್ಯೆಗಳು ನಮ್ಮನ್ನು...
K2 ಜಾಬ್ ನ್ಯೂಸ್: ಎಸ್ಬಿಐ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕಲೆಕ್ಷನ್ ಫೆಸಿಲಿಟೇಟರ್, ಮ್ಯಾನೇಜರ್, ಕ್ರೆಡಿಟ್ ಅನಾಲಿಸ್ಟ್, ಸರ್ಕಲ್ ಅಡ್ವೈಸರ್ ಹುದ್ದೆಗಳನ್ನು ಭರ್ತಿ...
ಮಾನ್ವಿ : 3 ಕೋಟಿ 86ಲಕ್ಷ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕುಡಿಯುವ ನೀರಿನ ಸರಬರಾಜು ನಳಗಳನ್ನು ಆಳವಾಡಿಸುವ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಗ್ರಾಮೀಣ ಶಾಸಕ ಬಸವನಗೌಡ ದದ್ದಾಲ್ ಶಂಕು ಸ್ಥಾಪನೆ ನೆರವೇರಿಸಿದರು. ಕುರ್ಡಿ ಗ್ರಾಮದಲ್ಲಿನ ಜನರಿಗೆ ಶುದ್ದಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಗ್ರಾಮದ ಪ್ರತಿ ಮನೆಗೆ ಶುಧ್ದ ನೀರು ಪೂರೈಕೆಗಾಗಿ ಬಹುಕೋಟಿ ವೆಚ್ಚದಲ್ಲಿ ಕಾಮಾಗಾರಿಯನ್ನು ಕೈಗೊಳ್ಳಲಾಗಿದ್ದು ಕುಡಿಯು ನೀರು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಶಿಘ್ರವೇ ಕಾಮಾಗಾರಿ ಪೂರ್ಣಗೊಳ್ಳಿಸಿ ಶುದ್ದನೀರು ಪೂರೈಕೆ ಮಾಡುವಂತೆ ಸೂಚಿಸಿದರು. ಕುರ್ಡಿ ಹೋಬಳಿಯ ಸಂಪೂರ್ಣವಾಗಿ ಅಭಿವೃದ್ದಿ ಗೊಳ್ಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದರು. ಕುರ್ಡಿ ಕ್ರಾಸ್ನಲ್ಲಿನ ಸರಕಾರಿ ಶಾಲೆಯಲ್ಲಿ 18ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಶಾಲಾ ಕೋಠಡಿ ಹಾಗೂ 8 ಶೌಚಾಲಯಗಳನ್ನು ಉದ್ಘಾಟಿಸಿ. ಕುರ್ಡಿಯಿಂದ ಗಾರಲದಿನ್ನಿಗೆ ಸಂಪರ್ಕ ಕಲ್ಪಿಸುವ 20ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ...
ಸಿಂಧನೂರು : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕಾಧ್ಯಕ್ಷರಾದ ಹುಲಗಯ್ಯ ತಿಳಿಸಿದರು. ರೈತರ ಪಂಪ್ಸೇಟ್ಗಳಿಗೆ ಮೀಟರ್ ಅಳವಡಿಕೆ ತೆಗೆಯಬೇಕು. ಭತ್ತಕ್ಕೆ ಪ್ರೋತ್ಸಾಹ ಧನ ನೀಡಬೇಕು. ಕುಚಲ ಅಕ್ಕಿಗೆ ಒಂದು ಕ್ವಿಂಟಲ್ ಗೆ 500 ರೂ. ಸಹಾಯ ಧನ ನೀಡುವುದು ಸೇರಿದಂತೆ ರೈತರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಬೆಳಗಾವಿ ಮುತ್ತಿಗೆ ಹಾಕುವ ಕಾರ್ಯಕ್ರಮ ಕ್ಕೆ ಹೋಗಲು ಡಿ.18 ರಂದು ಸಿಂಧನೂರು ದಿಂದ ನೂರಾರು ಸಂಖ್ಯೆಯಲ್ಲಿ ರೈತರ ತೆರಳುತ್ತಿದ್ದೇವೆ ಎಂದು ಹುಲಗಯ್ಯ ತಿಳಿಸಿದರು....