This is the title of the web page
This is the title of the web page

archiveಶಿಕ್ಷಣ

Education News

ಶಿಕ್ಷಣ ಇಲಾಖೆ : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

K2 ಜಾಬ್ ನ್ಯೂಸ್: 2023-24ನೇ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರು, ಸಹಾಯಕ ಶಿಕ್ಷಕರ ಖಾಲಿ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ...
Local News

ಮಾ.19 ಖಾಸಗಿ ಶಿಕ್ಷಣ ಸಂಸ್ಥೆಗಳ ಉದ್ಯೋಗ ಮೇಳ

ರಾಯಚೂರು : ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟ ವತಿಯಿಂದ ಮಾರ್ಚ್ 19 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರದಾನ...
Local News

ಗಾಂಧೀ ಸ್ಮಾರಕ ಶಿಕ್ಷಣ ಸಂಸ್ಥೆಯಲ್ಲಿ ದಿ.ಬಿ.ಕೆ.ಎಸ್.ಅಯ್ಯಂಗಾರ್ ಅವರ ಜನ್ಮದಿನಾಚರಣೆ

ಮಾನ್ವಿ : ಪಟ್ಟಣದ ಗಾಂಧೀ ಸ್ಮಾರಕ ಶಿಕ್ಷಣ ಸಂಸ್ಥೆಯಲ್ಲಿ ನಾಡಿನ ಪ್ರಸಿದ್ದ ಯೋಗ ಗುರು ದಿ.ಬಿ.ಕೆ.ಎಸ್.ಅಯ್ಯಂಗಾರ್ ಅವರ ಜನ್ಮದಿನಾಚರಣೆ ಅಂಗವಾಗಿ ನಡೆದ ಯೋಗ ಪ್ರದರ್ಶನ ಕಾರ್ಯಕ್ರಮವನ್ನು ದಿ.ಬಿ.ಕೆ.ಎಸ್.ಅಯ್ಯಂಗಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಯೋಗ ಗುರು ಅನ್ನದಾನಯ್ಯ ಚಾಲನೆ ನೀಡಿ ಮಾತನಾಡಿ ಅಯ್ಯಂಗಾರ್ ಹೆಸರಿನಲ್ಲಿ ಯೋಗ ಸಾಧನೆಯ ಸಂಸ್ಥೆಯನ್ನು ಸ್ಥಾಪಿಸಿ ಆನೇಕ ಯೋಗ ಸಾಧಕರನ್ನು ನಾಡಿನಾಧ್ಯಂತ ಹುಟ್ಟುಹಾಕಿ ಯೋಗವನ್ನು ವಿಶ್ವಪ್ರಸಿದ್ದಿಯಾಗಿಸಿದ್ದಾರೆ ಎಂದು ತಿಳಿಸಿದರು. ಯೋಗದಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಾದ ಶಶಿಕುಮಾರ್, ಶ್ರೀದೇವಿಯವರನ್ನು ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ರಾಮಲಿಂಗಪ್ಪ, ಫ್ರೌಡಶಾಲೆಯ ಮುಖ್ಯಗುರು ಜಾತಪ್ಪ ತಳಕಲ್ಲು,ಪ್ರಾಥಮಿಕ ವಿಭಾಗದ ಮುಖ್ಯಗುರು ಹೋನ್ನಪ್ಪ ಕುರುಡಿ, ಶಿಕ್ಷಕರಾದ ಭೀಮಬಾಯಿ, ಅಂಜಾರೆಡ್ಡಿ, ಗೋನಿಚಂದ್ ರಾಥೋಡ್, ಮೌನೇಶ, ರಾಘವೇಂದ್ರ, ಶಾಂತ, ಬಸವರಾಜ, ವಸಂತ, ಸೋಮಶೇಖರ, ಆಶೋಕರೆಡ್ಡಿ, ವಿರುಪಾಕ್ಷಿ, ಹಾಗೂ ಶಾಲೆಯ ವಿದ್ಯಾರ್ಥಿಗಳು ಇದ್ದರು....
State News

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ : ಸಿಎಂ

K2 ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಶಿಕ್ಷಣ ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಮುಂದಿನ ದಿನಗಳಲ್ಲಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಹೇಳಿದರು ಕಾಯಕ, ಸ್ತ್ರೀ ಸಾಮರ್ಥ್ಯ , ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ...
Education News

ಉತ್ತಮ ಶಿಕ್ಷಣ ಮತ್ತು ಸಾಮರ್ಥ್ಯ ಹೆಚ್ಚಿಸಲು ಹೀಗೆ ಕಲಿಯಿರಿ

K2 ನ್ಯೂಸ್ ಡೆಸ್ಕ್ : ಶಿಕ್ಷಣ ಮತ್ತು ಕಲಿಕೆಯಲ್ಲಿ ಸಾಕಷ್ಟು ಹಂತಗಳಿವೆ, ಕಲಿಕೆ ಎಂದರೆ ಶಾಲಾ ಕಾಲೇಜುಗಳಿಗೆ ಹೋಗಿ ಮಾತ್ರ ಕಲಿಯುವುದು ಅಲ್ಲ ಅದರ ಹೊರತಾಗಿಯೂ ಪ್ರಾಯೋಗಿಕ ಕಲಿಕೆ ಇದೆ ಅದನ್ನು ಅನೌಪಚಾರಿಕ ಕಲಿಕೆ ಎಂದರೆ ತಪ್ಪಾಗಲಿಕ್ಕಿಲ್ಲ. ಈ ಉತ್ತಮ ಶಿಕ್ಷಣ ಪಡೆದುಕೊಳ್ಳುವುದು ಮತ್ತು ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಚಿತ್ರಗಳು, ಬಣ್ಣಗಳು, ಗ್ರಾಫ್‌ಗಳು ಮತ್ತು ಇತರ ಆರಾಮದಾಯಕ ಕಲಿಕೆಯಿಂದ ಇದು ಸೂಕ್ತವಾಗಿರುತ್ತದೆ. ಸುತ್ತ ಮುತ್ತಲಿನ ಸಣ್ಣ ಬದಲಾವಣೆಯನ್ನೂ ಕೂಡ ನೀವು ಇದರಲ್ಲಿ ಗಮನಿಸಬಹುದು. ಶ್ರವಣ ಮಾಧ್ಯಮ: ಈ ಕಲಿಯುವವರು ಧ್ವನಿ ಅಥವಾ ಮಾತಿನ ಮೂಲಕ ಮಾಹಿತಿಯನ್ನು ಪ್ರಸರಣ ಮಾಡುತ್ತದೆ. ಸಂಗೀತ, ಪ್ರಾಸಗಳು ಮತ್ತು ಲಯಬದ್ಧವಾಗಿ ಕಲಿಕಾ ವಿಷಯವನ್ನು ಗ್ರಹಿಸಬಹುದು. ಇದು ಓದುವುದಕ್ಕಿಂತ ಹೆಚ್ಚು ನೆನಪಿನಲ್ಲಿ ಉಳಿಯುವ ಸಂಗತಿಯಾಗಿದೆ. ಮೌಖಿಕ ಅಥವಾ ಭಾಷಾ ಕಲಿಕೆ ಓದುವುದಕ್ಕಿಂತ ಹೆಚ್ಚಿನದಾಗಿ ಇನ್ನೊಬ್ಬರೊಟ್ಟಿಗೆ ಚರ್ಚೆ ಮಾಡುವುದು ಮತ್ತು ಸಂವಹನ ನಡೆಸುವುದರ ಮೂಲಕ ಹೆಚ್ಚು...
Local News

ಶಿಕ್ಷಣ ಕ್ಷೇತ್ರಕ್ಕೆ ಪ್ರಮುಖ ಆಧ್ಯತೆ ನೀಡಿ ಪ್ರಗತಿ ಸಾಧಿಸಿ: ಜಿ.ಕುಮಾರ ನಾಯಕ

ರಾಯಚೂರು : ಶಿಕ್ಷಣಕ್ಕೆ ಪ್ರಮುಖ ಆಧ್ಯತೆ ನೀಡಿ ಕಲಿಕಾ ಚೇತರಿಕೆ ಹಾಗೂ ನಲಿ ಕಲಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂದನ ಇಲಾಖೆ, ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕಾಗಿ ತೆರಳುತ್ತಿರುವುದು ಕಂಡು ಬರುತ್ತಿದ್ದು, ಶಾಲಾ ಅವಧಿಗೂ ಮುಂಚೆ ಹೊಲಗಳಲ್ಲಿ ಕೆಲಸ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿದೆ ಬಾಲಕಾರ್ಮಿಕ ಪದ್ದತಿ ತಡೆಗಟ್ಟುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ನಿಟ್ಟಿನಲ್ಲಿ ಅಗತ್ಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ಶಿಕ್ಷದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡೊದರು. ಕಲಿಕಾ ಚೇತರಿಕೆ ಹಾಗೂ ನಲಿಕಲಿ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಹೆಚ್ಚಿಸಲು...