K2kannadanews.in Mantralya no water problem : ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ (Raghavendra swamy Matha) ನೀರು ಇಲ್ಲ ಎಂದು ಸಾಮಾಜಿಕ ಜಾಲತಾಣಗಳು (Social...
K2kannadanews.in Amareshwar fair ಲಿಂಗಸುಗೂರು : ಐತಿಹಾಸಿಕ ಶ್ರೀ ಅಮರೇಶ್ವರ ಜಾತ್ರಾ ಹಾಗು ಮಹಾರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು. ಮಾರ್ಚ 25ರಂದು ಜರುಗಲಿರುವ ಮಹಾ ರಥೋತ್ಸವಕ್ಕೆ...
ರಾಯಚೂರು : ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆಯ ಪೂಜೆ ಪುನಸ್ಕಾರಗಳು ಆರಂಭವಾಗಿದ್ದು ನೇರ ಪ್ರಸಾರ ಇಲ್ಲಿದೆ.. https://www.youtube.com/live/GrWdQD-ZBOI?si=ZnLAxIkAMW9AEuxa ...
ರಾಯಚೂರು : ಲಕ್ಷ್ಮೀದೇವಿ ಕಾಳಿಕಾದೇವಿಯ ಜಾತ್ರೆ ಹಾಗೂ ಶ್ರೀ ಕೃಷ್ಣದೇವರಾಯ ಜಯಂತಿ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆಸಲಾಯಿತು. ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಮಾಜಿ...
ಮಾನ್ವಿ : ತಾಲೂಕಿನ ಆಲ್ದಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಗ್ರಾಮದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ರಥೋತ್ಸವ ಡಿ.2ರಂದು ಅದ್ದೂರಿಯಾಗಿ ಜರುಗಲಿದೆ. ಶ್ರೀ ವೀರಭದ್ರೇಶ್ವರ ಜಾತ್ರೆಯ ಬೆಳ್ಳಿಗೆ 5 ಗಂಟೆಗೆ ಶ್ರೀ ಭದ್ರಕಾಳಿ ಶ್ರೀ ವೀರಭದ್ರೇಶ್ವರನಿಗೆ ಮಹಾರುದ್ರಭಿಷೇಕ ಪೂಜೆ , ಹಾಗೂ ಸಹಸ್ರ ಬಿಲ್ವಾರ್ಚನೆ ,ರುದ್ರಭಿಷೇಕ ಪೂಜೆ , ಮಹಾಮಂಗಳರತಿ ಜರುಗಲಿವೆ. ಬೆಳ್ಳಿಗೆ 9 ಗಂಟೆಗೆ ಗೋಪುರಕ್ಕೆ ಮತ್ತು ರಥೋತ್ಸವಕ್ಕೆ ಕಳಸರೋಹಣ ಹಾಗೂ ಹೂವಿನ ಅಲಂಕಾರ ಜರುಗಲಿವೆ. ಸಾಯಂಕಾಲ 3 ಗಂಟೆಗೆ ಶ್ರೀ ಭದ್ರಕಾಳಿ ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯೊಂದಿಗೆ ನಂದಿ ದ್ವಜದೂಡನೆ ಕಳಸ ಸಮೂಹದೂಂದಿಗೆ ಹೊರಡಿಸುವುದರ ಮೂಲಕ ಸಾಯಂಕಾಲ 5 ಗಂಟೆಗೆ ವೀರಭದ್ರರೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ. ನಂತರ ಸಾಯಂಕಾಲ 7ಗಂಟೆಗೆ ಅಗ್ನಿಕುಂಡ ಪ್ರವೇಶ ಮಹೋತ್ಸವ ಜರುಗಲಿದೆ. ಯಮನೂರು ಗ್ರಾಮದ ಶ್ರೀ ರುದ್ರಮುನಿಸ್ವಾಮಿ ಹಾಗೂ ಗುರು ಶಾಂತಯ್ಯ ಸ್ವಾಮಿ ಇವರಿಂದ ಪುರವಂತಿಕೆ ಮತ್ತು...