ರಾಯಚೂರು : ಸಂಚಾರಿ ಪೊಲೀಸರ ನೇತೃತ್ವದಲ್ಲಿ ಇಂದು ನಗರದ ವಿವಿಧಡೆ ಫುಟ್ಪಾತ್ ತೆರವು ಕಾರ್ಯಾಚರಣೆ ನಡೆಯಿತು. https://youtu.be/Plwf4ETxwHY?si=753u-qgTq7x8jnb7 ನಗರದ ಗೀತಾ ಮಂದಿರ್ ಮತ್ತು ಬಂಗಾರ ಬಜಾರ್ ಗೆ...
K2 ನ್ಯೂಸ್ ಡೆಸ್ಕ್ : ಬೆಂಗಳೂರಿಗೆ 2-3 ದಿನಗಳಲ್ಲಿ ಐದು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಸ್ತೆ ಅಭಿವೃದ್ಧಿಯ ಜೊತೆಗೆ ಸಂಚಾರ ನಿರ್ವಹಣೆ : ಸಂಚಾರದಲ್ಲಿ ಇರುವ ಅಂತರವಿದ್ದ ಕಡೆಗಳಲ್ಲಿ (ಡಾರ್ಕ್ ಏರಿಯಾ) 5 ಸಂಚಾರ ಠಾಣೆಗಳು ಬರಲಿವೆ. ಇಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಯಾವುದೇ ವಾಹನ ಚಾಲಕರಿಗೆ ನಿಲ್ಲಿಸದೇ, ತೊಂದರೆ ಆಲ್ಲದೇ, ಭ್ರಷ್ಟಾಚಾರ ವಾದರೆ, ನಿಯಮ ಉಲ್ಲಂಘನೆ ಯಾದರೆ ಗುರುತಿಸುತ್ತದೆ. ಶುಲ್ಕವನ್ನು ಕೂಡ ಹಾಕುತ್ತದೆ. ಸಿಗ್ನಲ್ ಗಳ ಸಿಂಕ್ರೋನೈಜಿಂಗ್ ಕೂಡ ಮಾಡಲಾಗುತ್ತಿದೆ. ಮಿನರ್ವಾ ವೃತ್ತದಿಂದ ಟೌನ್ ಹಾಲ್ ವರೆಗೆ ಸಿಗ್ನಲ್ ಸಿಂಕ್ರೋನೈಜ್ ಮಾಡಲಾಗಿದೆ. ಹಲವಾರು ಕಡೆ ಸಿಂಕ್ರೋನೈಜಿಂಗ್ ಪ್ರಾರಂಭವಾಗಿದೆ. ಇಂದು ಸಂಚಾರ ಸಭೆ ಕರೆದು 12 ಹೈ ಡೆನ್ಸಿಟಿ ಕಾರಿಡಾರ್ ಗಳಿಗೆ ಅಡೆತಡೆಯಿಲ್ಲದ ಸಂಚಾರ ಹಾಗೂ ಸಿಂಕ್ರೋನೈಜೇಶನ್ ಆಗಬೇಕೆಂದು ಸೂಚಿಸಲಾಗಿದೆ. 5-6...