This is the title of the web page
This is the title of the web page

archiveಸಂಪೂರ್ಣ

State News

ಶಕ್ತಿ ಯೋಜನೆಯಿಂದ ಜಿಲ್ಲೆಯಲ್ಲಿ 5 ಗ್ರಾಮಗಳು ಸಂಪೂರ್ಣ ವಂಚಿತ

ರಾಯಚೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಯಾಗಿರುವ, ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದ ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೌಲಭ್ಯದ ಲಾಭ ಪಡೆದುಕೊಳ್ಳುತ್ತಿದ್ದಾರೆ....
State News

ರೈಲು ತಡವಾಗಿ ಬಂದರೆ ಸಂಪೂರ್ಣ ಹಣ ವಾಪಸ್’

K2 ನ್ಯೂಸ್ ಡೆಸ್ಕ್: ಕೇಂದ್ರ ರೈಲ್ವೆ ಇಲಾಖೆ ರೈಲು ಪ್ರಯಾಣಿಕರಿಗೆ ಸಂತಸದ ಸಮಾಚಾರ ನೀಡಿದೆ. ಇನ್ಮುಂದೆ ನೀವು ಪ್ರಯಾಣಿಸುವ ರೈಲು ತಡವಾಗಿ ಬಂದಿದೆ ಆದರೆ ನಿಮಗೆ ಹಣ...
Politics News

ಸಂಪೂರ್ಣ ಹದೆಗೆಟ್ಟ ಗ್ರಾಮೀಣ ಕ್ಷೇತ್ರದ ರಸ್ತೆಗಳು ಹದೆಗೆಡಲು ಕಾರಣ ಹಾಲಿ ಮಾಜಿ ಶಾಸಕರು

ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...