This is the title of the web page
This is the title of the web page

archiveಸದಾಶಿವ

Local News

ಸದಾಶಿವ ಆಯೋಗ ಜಾರಿ ಮಾಡಿ, ಇಲ್ಲ ಬಿಜೆಪಿಯನ್ನು ಸೋಲಿಸುತ್ತೇವೆ

ರಾಯಚೂರು : ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಬಿಜೆಪಿ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿ ಹೋರಾಟ ಮಾಡಿದರು, ಈ...
Local News

ಸದಾಶಿವ ಆಯೋಗ ವರದಿ ವಿಳಂಬ ಧೋರಣೆ ಖಂಡಿಸಿ ಡಿಸಿ ಕೆಚೆರಿಗೆ ಮುತ್ತಿಗೆ

ರಾಯಚೂರು : ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ವಿಳಂಬಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರ ವಿರುದ್ದ ಡಿಸೆಂಬರ್ 30 ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು...
Local News

ನ್ಯಾ.ಎ.ಜೆ. ಸದಾಶಿವ ಆಯೋಗ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ

ರಾಯಚೂರು : ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ...
Local News

ಸದಾಶಿವ ಆಯೋಗ ವರದಿ ಆಗ್ರಹಿಸಿ ಡಿ.11 ಬೃಹತ್ ಸಮಾವೇಶ

ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...