This is the title of the web page
This is the title of the web page

archiveಸದಾ

State News

ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ

K2 ನ್ಯೂಸ್ ಡೆಸ್ಕ್: ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು. ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ...
Local News

ದುಡಿಯುವ ಕೈಗಳಿಗೆ ಅಧಿಕಾರಿಗಳು ಸದಾ ಆಸರೆಯಾಗಿರಬೇಕು : ದದ್ದಲ್

ರಾಯಚೂರು : ಅಸಂಘಟಿತ ಕಾರ್ಮಿಕ, ಕಾರ್ಮಿಕರ ವರ್ಗಕ್ಕೆ ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಅವರಿಗೆ ಒದಗಿಸುವ ನಿಟ್ಟಿನಲ್ಲಿ ಅವರ ಹಿತಾಸಕ್ತಿಗಳನ್ನು ಕೇಂದ್ರ ಮತ್ತು ರಾಜ್ಯ ಕಾಯ್ದೆ ಮಾಡುತ್ತವೆ ಅವುಗಳನ್ನು ಅಧಿಕಾರಿಗಳು ಕಾರ್ಮಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ದುಡಿಯುವ ಕೈಗಳಿಗೆ ಸದಾ ಆಸರೆಯಾಗಿ ಅವರು ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಉದ್ಯಮಿದಾರರು, ಗುತ್ತಿಗೆದಾರರು ಮತ್ತು ಕಂಪನಿಯ ಮಾಲಿಕರು ನೋಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಕೆಲಸ ಮಾಡಿದಾಗ ಮಾತ್ರ ಕಂಪನಿಗಳ ದುಡಿಯುವ ಕಾರ್ಮಿಕರು ಸಹಾ ತಮ್ಮ ಸಂಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಾರೆ, ಆ ನಿಟ್ಟಿನಲ್ಲಿ ಕಾರ್ಮಿಕರು ಸಹಾ ಕೆಲಸ ಮಾಡಬೇಕು ಅಂದಾಗ ಮಾತ್ರ ಸಂಸ್ಥೆ ಉತ್ತಮ ರೀತಿಯಲ್ಲಿ ಸಾಗುತ್ತದೆ, ಕಾರ್ಮಿಕ ವರ್ಗ, ಅಧಿಕಾರಿಗಳ ವರ್ಗ ಮತ್ತು ಉದ್ಯಮಿ ದಾರು, ಗುತ್ತಿಗೆದಾರರು ಒಂದೇ ಕುಟುಂಬವಿದ್ದಂತೆ ಎಂದು ಅಭಿಪ್ರಾಯಪಟ್ಟರು. ನಮ್ಮ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳಲ್ಲಿ 80% ಸ್ಥಳಿಯರನ್ನೆ ನೇಮಕ ಮಾಡಿಕೊಳ್ಳಬೇಕು, ಜೊತೆಗೆ...