This is the title of the web page
This is the title of the web page

archiveಸಮಾವೇಶ

Politics News

ಸಿಂಧನೂರಿನಲ್ಲಿ ಪ್ರಧಾನಿ ಮೋದಿ ಮೇ 2ರಂದು ಬೃಹತ್ ಸಮಾವೇಶ

ರಾಯಚೂರು: ವಿಧಾನಸಭೆ ಚುನಾವಣೆ  ಪ್ರಚಾರದ ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ನಾಯಕತ್ವದ ವರ್ಚಸ್ಸನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರದ ಗದ್ದುಗೆಗೆ...
Local News

ಡಿ.25: ಹಿಂದುಳಿದ ಜಾತಿಗಳ ಒಕ್ಕೂಟದ ಸಮಾವೇಶ

ರಾಯಚೂರು : ಎಲ್ಲ ಹಿಂದುಳಿದ ಜಾತಿಗಳನ್ನು ಒಗ್ಗೂಡಿಸಲು ಒಕ್ಕೂಟ ರಚನೆ ಮಾಡಲಾಗಿದ್ದು ಹಿಂದುಳಿದ ಜಾತಿಗಳ ಏಳಿಗೆಗಾಗಿ ಕೈಗೊಳ್ಳಬೇಕಾದ ರೂಪುರೇಷೆಗಳನ್ನು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲು ಡಿ.25 ರಂದು ಗದ್ವಾಲ್...
Local News

ಡಿ.17 ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ

ರಾಯಚೂರು : ಹಾಸ್ಟೆಲ್ ಹೊರಗುತ್ತಿಗೆ ಕಾರ್ಮಿಕರ ಪ್ರಥಮ ರಾಜ್ಯ ಮಟ್ಟದ ಸಮ್ಮೇಳನವನ್ನು ಡಿಸೆಂಬರ್ 17,18 ರಂದು ಎರಡು ದಿನಗಳ ಕಾಲ ಮೈಸೂರಿನ ಮಹಾರಾಜ ಕಾಲೇಜು, ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹೇಳಿದರು. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಹಾಸ್ಟೆಲ್ ಕಾರ್ಮಿಕರಿಂದ ಬೃಹತ್ ಮೆರವಣಿಗೆ ನಡೆಯಲಿದೆ. 17ರಂದು ಬೆಳಿಗ್ಗೆ ಬಹಿರಂಗ ಅಧಿವೇಶನ, ಮಹಾರಾಜ ಕಾಲೇಜಿನಲ್ಲಿ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ. ಅದೇ ದಿನ ಸಂಜೆಯಿಂದ ಡಿಸೆಂಬರ್ 18ರ ಸಂಜೆಯವರೆಗೆ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಸುಮಾರು 400 ಜನ ಪ್ರತಿನಿಧಿ ಗಳು ಭಾಗವಹಿಸಲಿದ್ದಾರೆ ಎಂದರು. ಕರಡು ಮುಖ್ಯ ಗೊತ್ತುವಳಿ, ಸಂಘಟನಾತ್ಮಕ ಕೊರತೆ ಹಾಗೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಸರ್ಕಾರವೇ ವೇತನ ಸಹಿತ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಅಗ್ರಹಿಸಿ ಮಂಡನೆಯಾಗುವ ಗೊತ್ತುವಳಿಗಳ ಮೇಲೆ ಚರ್ಚೆಗಳು ನಡೆಯಲಿವೆ. ನಂತರ...
Local News

ಬಂಜೆತನ ನಿವಾರಣೆ ಕುರಿತು ಸಮಾವೇಶ

ರಾಯಚೂರು : ಬೆಟ್ಟದೂರು ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಬಂಜೆತನ ನಿವಾರಣೆ ವಿಚಾರವಾಗಿ ಚರ್ಚಿಸಲು ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಬೆಟ್ಟದೂರು ಆಸ್ಪತ್ರೆಯ ವೈದ್ಯರಾದ ಡಾಕಯ. ಜೈಪ್ರಕಾಶ್ ಪಾಟೀಲ್ ಅವರು ಹೇಳಿದರು. ಎರಡು ದಿನಗಳ ಸಮಾವೇಶದಲ್ಲಿ ವಿಶೇಷವಾಗಿ ಬೆಟ್ಟದೂರು ಆಸ್ಪತ್ರೆಯಲ್ಲಿ ಮೊದಲ ದಿನ ತ್ರೀಡಿ ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸೆಗಳನ್ನು ಆಯೋಜನೆ ಮಾಡಲಾಗಿದ್ದು, ಇದರ ವಿಶೇಷತೆ ಏನು ಎಂದರೆ ಈ ಒಂದು ಸಮಾವೇಶದಲ್ಲಿ ಭಾಗವಹಿಸುವ ಎಲ್ಲಾ ವೈದ್ಯರುಗಳು ಕೂಡ ಈ ಒಂದು ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು 3ಡಿಯಲ್ಲಿಯೇ ನೋಡುವಂತಹ ಒಂದು ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು. ಈ ಒಂದು ಸಮಾವೇಶ ರಾಯಚೂರಿನಲ್ಲಿ ಮೊಟ್ಟಮೊದಲ ಬಾರಿಗೆ ಆಗುತ್ತಿದ್ದು, ನೇರ ತ್ರೀಡಿ ವೀಕ್ಷಣೆ ವ್ಯವಸ್ಥೆ ಕೂಡ ಈ ಭಾಗದಲ್ಲಿ ಮೊದಲ ಬಾರಿಗೆ ಆಗುತ್ತಿದೆ ಎಂದು ಹೇಳಿದರು. ಈ ಒಂದು ಸಮಾವೇಶದ ಎರಡನೇ ದಿನ ಬಂಜೆತನ ನಿವಾರಣೆಗಾಗಿ ಯಾವ ರೀತಿಯಾದಂತಹ ಒಂದು...
Local News

ಸದಾಶಿವ ಆಯೋಗ ವರದಿ ಆಗ್ರಹಿಸಿ ಡಿ.11 ಬೃಹತ್ ಸಮಾವೇಶ

ರಾಯಚೂರು : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 11 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಮುಖಂಡ ಎಂ.ವಿರುಪಾಕ್ಷಿ ಹೇಳಿದರು. ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಮೂಗಿಗೆ ತುಪ್ಪ ಸವರಿದಿದೆ.ಒಳಮೀಸಲಾತಿ ವಿಚಾರವಾಗಿ ಮಾದಿಗ ದಂಡೋರ ಹಾಗೂ ಮೀಸಲಾತಿ ಹೋರಾಟ ಸಮಿತಿ ಸೇರಿದಂತೆ ಹಲವು ಮಾದಿಗ ಸಂಘಟನೆಗಳು ಹಲವಾರು ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದೆ. ಈಗಾಗಲೇ ಮೀಸಲಾತಿಗೆ ಸಂಬಂಧಪಟ್ಟಂತೆ ಸರಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ಈಗ ನಾವು ಅಂತಿಮ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಬೆಂಗಳೂರಿನ ಡಿ. 11 ರಂದು 4 ರಿಂದ 5 ಲಕ್ಷ ಜನ ಸೇರಿ ದೊಡ್ಡ ಸಮಾವೇಶ ಮಾಡುವ ಮೂಲಕ ಸರಕಾರದ ಗಮನ ಸೆಳೆಯಲಿದ್ದೇವೆ. ಡಿ. 11 ರಿಂದ ಡಿ.31 ರವರೆಗೆ...
Local News

ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ

ರಾಯಚೂರು : ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 66ನೇ ಪರಿನಿರ್ವಾಣದ ಅಂಗವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆ ಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 6 ರಂದು ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಎಂಆರ್ ಭೇರಿ ಹೇಳಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆತು 70 ವರ್ಷಗಳಾದರೂ ದಲಿತರಿಗೆ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ. ಸಂವಿಧಾನದ ಆಶಯಗಳು ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳು ಅಧಃಪತನವಾಗುತ್ತಿದೆ. ಸಾಮಾಜಿಕ ನ್ಯಾಯ ಕನಸಿನ ಮಾತಾಗಿದೆ. ದೇಶದಲ್ಲಿ ನಿರುದ್ಯೋಗ, ಯುವಕರು ಹೇಳಿದರು. ಹತಾಶೆಗೆ ದೂಡಿದೆ. ಕೋಮು ರಾಜಕಾರಣದಿಂದ ಪ್ರಗತಿಗೆ, ಜಾತ್ಯಾತೀತ ತತ್ವಕ್ಕೆ ಅಪಹಾಸ್ಯವಾಗಿದೆ ಎಂದು ದೂರಿದರು. ಸ್ವಾತಂತ್ರ್ಯ, ಸಮಾನತೆ, ಸಹೋರತ್ವ, ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ನಾಶಮಾಡುತ್ತಿರುವ ಆರ್ ಎಸ್‌ಎಸ್ ಬಿಜೆಪಿ ದುರಾಡಳಿತದ ವಿರುದ್ಧ ದಲಿತರ ಸಾಂಸ್ಕೃತಿಕ ಪ್ರತಿರೋಧ ದಲಿತ ಸಂಘಟನಯ ಬೃಹತ್ ಐಕ್ಯತಾ...