This is the title of the web page
This is the title of the web page

archiveಸಾಲ

Crime NewsState NewsVideo News

ಬಡ್ಡಿ ಹಣಕ್ಕಾಗಿ ಸಾಲ ಪಡೆದವನ ಮೇಲೆ ಆಸಿಡ್ ಎರಚಿದ ಕೀಚಕ..

K2kannadanews.in Acid thrown ಕಲಬುರ್ಗಿ : ಸಾಲ ಪಡೆದು ಮೂವತ್ತು ಲಕ್ಷ, ಬಡ್ಡಿ, ಚಕ್ರಹಡ್ಡಿ ಅಂತ ಆಗಿದ್ದು 90 ಲಕ್ಷ, ಬಡ್ಡಿ ಹಣ ಕೊಡಲಿಲ್ಲ ಅಂತ ಆ್ಯಸಿಡ್...
Crime NewsVideo News

ಸಾಲ ನೀಡಲು ಮಂಚಕ್ಕೆ ಆಹ್ವಾನಿಸಿದ ಫೈನಾನ್ಸ್  ಸಿಬ್ಬಂದಿಗೆ ಚಪ್ಪಲಿ ಸೇವೆ : ಹೇಗಿದೆ ನೋಡಿ

K2 ನ್ಯೂಸ್ ಡೆಸ್ಕ್ : ಮಂಜೂರಾದ ಸಾಲ ನೀಡಲು ಮೈಕ್ರೋಫೈನಾನ್ಸ್ ಸಿಬ್ಬಂದಿಯೊಬ್ಬ ಮಹಿಳೆಗೆ ಮಂಚಕ್ಕೆ ಬರುವಂತೆ ಕಿರುಕುಳ ನೀಡಿದ ಹಿನ್ನೆಲೆ, ಸಂತ್ರಸ್ತೆ ಚಪ್ಪಲಿ ಸೇವೆ ಮಾಡಿದ ಘಟನೆ ಹಳೆಬಂಡಿ...
State News

ತೆರಿಗೆ ಹಾಕದೇ, ಹೆಚ್ಚಿನ ಸಾಲ ಮಾಡದೇ ಗ್ಯಾರೆಂಟಿ ಜಾರಿಗೊಳಿಸಿ ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಐದೂ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು. ಇದರ ಹೊರತಾಗಿ...
Local News

ಕೋಟ್ಯಂತರ ರೂ ಚರಾಸ್ತಿ, ಸ್ಥಿರಾಸ್ತಿ ಜೊತೆಗೆ ಲಕ್ಷಾಂತರ ಸಾಲ..

ರಾಯಚೂರು : 2023ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಿಲ್ಲೆಯ ಪ್ರಮುಖ ಪಕ್ಷಗಳ ನಾಯಕರುಗಳಾದ ಬಿಜೆಪಿ ಅಭ್ಯರ್ಥಿಗಳಾದ ತಿಪ್ಪರಾಜು ಹವಾಲ್ದಾರ್, ಪ್ರತಾಪಗೌಡ ಪಾಟೀಲ್ ಮತ್ತು ಜೆಡಿಎಸ್ ಅಭ್ಯರ್ಥಿ ರಾಜಾ...
Politics News

24 ಗಂಟೆಯೊಳಗೆ ಸಾಲ ಮನ್ನಾ, ಮಾಸಾಶನ 2500ಕ್ಕೆ ಹೆಚ್ಚಳ!

K2 ಪೊಲಿಟಿಕಲ್ ನ್ಯೂಸ್ : ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಹಾಗೂ ವಿಧವಾ ವೇತನವನ್ನು 2500ಕ್ಕೆ ಹೆಚ್ಚಳ ಮಾಡುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ....
Local News

ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲ ಮನ್ನಾ

ಸಿಂಧನೂರು : ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮಹಿಳೆಯರ ಸ್ವಸಹಾಯ ಸಂಘ ಗುಂಪುಗಳ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ...
Local News

ಸಾಲ ಕಟ್ಟಲಾಗದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಿಂಧನೂರು : ತಾಲ್ಲೂಕಿನ ಗುಂಜಳ್ಳಿ ಗ್ರಾಮದ ರೈತ ನಿಂಗಪ್ಪ ಖಾಸಗಿಯವರ ಬಡ್ಡಿ ಹಣ ಕಟ್ಟದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿ ಹಾಗೂ ಆತನ ಅಣ್ಣನ ಮಕ್ಕಳು ಸೇರಿಕೊಂಡು ಅವಿಭಕ್ತ ಕುಟುಂಬದಲ್ಲಿ ಸುಮಾರು 13 ಎಕರೆ ಜಮೀನುಗಳಲ್ಲಿ ಒಕ್ಕಲುತನ ಮಾಡಿಕೊಂಡು ಹೋಗುತ್ತಿದ್ದರು. ತುರ್ವಿಹಾಳ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ 1.50 ಲಕ್ಷ, ಖಾಸಗಿ ವ್ಯಕ್ತಿಗಳಿಂದ ಸುಮಾರು 10 ಲಕ್ಷ ಸಾಲವನ್ನು ಭತ್ತದ ಬೆಳೆಗಾಗಿ ಪಡೆದುಕೊಂಡಿದ್ದರು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ಇಳುವರಿ ಕಡಿಮೆ ಬಂದು ಬ್ಯಾಂಕಿನ ಸಾಲ ಕಟ್ಟಲಾಗಲಿಲ್ಲ. ಇತ್ತ ಖಾಸಗಿಯವರ ಬಡ್ಡಿ ಹಣ ಕಟ್ಟಲು ಆಗದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ಶಿವಮ್ಮ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....