This is the title of the web page
This is the title of the web page

archiveಸಾವು

Crime News

ಮರಕ್ಕೆ ಬುಲೆರೊ ಡಿಕ್ಕಿ ಸ್ಥಳದಲ್ಲಿ ಆರು ಸಾವು ಜವರಾಯನ ಅಟ್ಟಹಾಸ

K2 ಕ್ರೈಂ ನ್ಯೂಸ್: ಬೆಳ್ಳಂ ಬೆಳಗ್ಗೆಬೆಳಗಾವಿಯಲ್ಲಿ ಜವರಾಯ ತನ್ನ ಅಟ್ಟಹಾಸವನ್ನ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಚಾಲುಕ್ಲಾ ನಿಯಂತ್ರಣ...
Crime News

ಲಾರಿ ಮತ್ತು ಟ್ರಾವೆಲರ್ ನಡುವೆ ಡಿಕ್ಕಿ : ಚಾಲಕ ಸೇರಿ ಇಬ್ಬರ ಸಾವು

K2 ಕ್ರೈಂ ನ್ಯೂಸ್ : ಕರ್ನಾಟಕ ಪ್ರವಾಸ ಕೈಗೊಂಡಿದ್ದ ಟ್ರಾವೆಲರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು...
international News

ಚೀನಾದಲ್ಲಿ ಕೊರೋನ ರಣಕೆಕೆ.. 10 ಲಕ್ಷ ದೈನಂದಿನ ಪ್ರಕರಣ,, 10,000 ಸಾವು..

K2 ಕೊವಿಡ್ ನ್ಯೂಸ್ : ಚೀನಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊವಿಡ್ ಪ್ರಕರಣಗಳು ಇದೀಗ ಮತ್ತೊಮ್ಮೆ ಇಡೀ ವಿಶ್ವವನ್ನೇ ಚಿಂತೆಗೀಡು ಮಾಡಲಾರಂಭಿಸಿವೆ. ಮಾಧ್ಯಮ ವರದಿಯೊಂದರ ಪ್ರಕಾರ ಚೀನಾ...
international News

ಫಿಫಾ ವರ್ಲ್ಡ್‌ಕಪ್‌ ಕವರ್‌ ಮಾಡುತ್ತಿರುವ ಮತ್ತೊಬ್ಬ ಪತ್ರಕರ್ತ ಸಾವು : ಹೆಚ್ಚಿದ ಅನುಮಾನಗಳು

K2 ನ್ಯೂಸ್ ಡೆಸ್ಕ್ : ಫಿಫಾ ವರ್ಲ್ಡ್ ಕಪ್ ನಲ್ಲಿ ಎರಡನೇ ಪತ್ರಕರ್ತ ಮೃತಪಟ್ಟಿದ್ದು ಈ ಸಾವಿನಿಂದ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ತಾರ್‌ನಲ್ಲಿ ನಡಿತಿರೋ ಫಿಫಾ ವರ್ಲ್ಡ್‌ಕಪ್‌...
Crime News

ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಮೂವರ ಸಾವು

ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...
Crime NewsLocal News

ಭೀಕರ ಅಪಘಾತ ಇಬ್ಬರು ಸಾವು

ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ.‌ ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ....
1 8 9 10
Page 10 of 10