K2kannadanews.in Fire incident ಮಾನ್ವಿ : ಟಿನ್ಶರ್ಟ್ ನಲ್ಲಿ ನಿರ್ಮಿಸಲಾದ ಅಂಗಡಿಯವಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಾಗಲಿ ಸಂಪೂರ್ಣ ಅಂಗಡಿ ಸುಟ್ಟು ಬಸ್ನವಾದ ಘಟನೆ ಮದ್ಲಾಪುರ...
K2kannadanews.in Truck caught fire ದೇವದುರ್ಗ : ತಿಂಗಳಾನುಗಟ್ಟಲೆ ಕಷ್ಟಪಟ್ಟು ಮಳೆ (Rain) ಇಲ್ಲದಿದ್ದರೂ ಬೆಳೆದ ಮೆಣಸಿನಕಾಯಿ (Chilli) ಮಾರಾಟ (seal) ಮಾಡಲು ಸಾಗಿಸುತ್ತಿದ್ದ ವೇಳೆ ವಿದ್ಯುತ್...
ಅಗ್ನಿ ಅವಘಡ ಸುಟ್ಟು ಕರಕಲಾದ ದಾಬಾ : ಅಗ್ನಿಶಾಮಕ ವಾಹನಗಳೇ ಇರಲಿಲ್ಲವಂತೆ..? K2kannadanews.in Fire Incident : ಡಾಬಾದಲ್ಲಿ (Daba) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಬೆಂಕಿ...
ರಾಯಚೂರು(Raichur): ಆಕಸ್ಮಿಕ ಬೆಂಕಿಗೆ(fire) ಮನೆಯಲ್ಲಿ ಸಂಗ್ರಹಿಸಿಟ್ಟ ಹತ್ತಿ(cotton) ಸುಟ್ಟು ಭಸ್ಮವಾದ ಘಟನೆ ರಾಯಚೂರು ತಾಲೂಕಿನ ತುರುಕನಡೋಣಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಲತಮ್ಮ(lathamma) ಎನ್ನುವವರು ತಾವು ಬೆಳೆದ ಸೀಡ್...
ಹಟ್ಟಿ : ಮನೆಯ ಹಿಂಭಾಗದಲ್ಲೇ ಸುಟ್ಟ ಕರಗಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾದ ಘಟನೆ ಹಟ್ಟಿ ಕ್ಯಾಂಪನ್ ಗುಂಡುರಾವ್ ಕಾಲೋನಿಯಲ್ಲಿ ಜರುಗಿದೆ. ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ,...
ರಾಯಚೂರು : ಶಾರ್ಟ್ ಸರ್ಕಿಟ್ ನಿಂದ ಗುಡಿಸಲಿಗೆ ಬೆಂಕಿ ಹತ್ತಿಕೊಂಡು ಮನೆಯ ಸಮೇತ ಗುಡಿಸಲಿನಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಕುರ್ವಕುದ ಗ್ರಾಮದಲ್ಲಿ ನಡೆದಿದೆ. ರಾಯಚೂರು ತಾಲೂಕಿನ...
ರಾಯಚೂರು: ಚಾಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಆಶ್ರಯ ಕಾಲೋನಿ ಹತ್ತಿರ ಬರುವ ಮುರಾರ್ಜಿ ಶಾಲೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಜರುಗಿಲ್ಲ. ನಗರದ ಹೊರವಲಯದ ಹೊಸ ಆಶ್ರಯ ಕಾಲೋನಿ ಮುರಾರ್ಜಿ ಶಾಲೆ ಹತ್ತಿರ ಘಟನೆ ಜರುಗಿದೆ. ಚಂದ್ರಬಂಡಾದಿಂದ ರಾಯಚೂರು ಕಡೆ ಹೊರಟಿದ್ದ ಕಾರ್ನಲ್ಲಿ ಸುಟ್ಟ ವಾಸನೆ ಬಂದಿದೆ ಕೂಡಲೇ ಕಾರಿನಲ್ಲಿ ಇದ್ದ ನಾಲ್ವರು ಇಳಿದಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಇಡೀ ಕಾರಿಗೆ ವ್ಯಾಪಿಸಿಕೊಂಡಿದೆ. ಆಂಧ್ರ ಪಾಸಿಂಗ್ ಹೊಂದಿರುವ AP-21 P-0125 ಟಾಟಾ ಇಂಡಿಕಾ ಕಾರು ಇದಾಗಿದ್ದು, ಶ್ರೀನಿವಾಸ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಸುತ್ತಮುತ್ತಲಿನರುವ ನಿವಾಸಿಗಳಿಗೆ ಕೊಂಚ ಆತಂಕವನ್ನು ಉಂಟು ಮಾಡಿತ್ತು. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌವಡಹಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ...