This is the title of the web page
This is the title of the web page

archiveಸೂಚನೆ

State News

ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ಸಿಎಂ ಸೂಚನೆ

K2 ನ್ಯೂಸ್ ಡೆಸ್ಕ್ : ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ...
State News

KKRDB ಅನುದಾನ ದುರ್ಬಳಕೆ : ವಾರದಲ್ಲಿ ವರದಿ ಸಲ್ಲಿಸಲು ಡಿಸಿಗೆ ಸೂಚನೆ

ರಾಯಚೂರು : ರಾಯಚೂರು ವಿಶ್ವವಿದ್ಯಾಲಯ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ, ಖರ್ಚು ಮಾಡಲಾದ ಅನುದಾನದಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ಸ್ಮಾರ್ಟ್ ಕ್ಲಾಸ್ ಉಪಕರಣಗಳಿಗೆ ಸಂಬಂಧಿಸಿದಂತೆ,...
State News

ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸಲು ಸೂಚನೆ : ಸಿಎಂ

K2 ನ್ಯೂಸ್ ಡೆಸ್ಕ್ : ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆದಷ್ಟು ಶೀಘ್ರವಾಗಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ...
Local News

ರಾಷ್ಟ್ರಕವಿ ಕುವೆಂಪು ಜಯಂತಿ : ಅಗತ್ಯ ಸಿದ್ಧತೆಗೆ ಸೂಚನೆ

ರಾಯಚೂರು : ಜಿಲ್ಲಾಡಳಿತದಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಡಿ.26ರಂದು ಬೆಳಗ್ಗೆ 11ಕ್ಕೆ ನಗರದ ಟ್ಯಾಗೋರ್ ಕಾಲೇಜು ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ್ ಅವರು ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಸರಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು. ಗ್ರಾ. ಪಂ ತಾಲೂಕು ಮಟ್ಟದಲ್ಲಿ ಸದರಿ ಜಯಂತ್ಯುತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತಿ ಆಚರಣೆಗೆ ಮೂಲಭೂತ ಸೌಕರ್ಯಗಳು ಕೊರತೆಯಾಗದಂತೆ ಕ್ರಮವಹಿಸಬೇಕು ಎಂದರು.‌ ವಿಶ್ವ ಮಾನವ ಕುವೆಂಪು ಜಯಂತೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ಕಾರ್ಯಕ್ರಮ ಇರುತ್ತದೆ. ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಕುವೆಂಪು ಭಾವಗೀತೆ, ಕವನ, ಹಾಡುಗಳನ್ನು ಹಾಡುವುದರ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಕುವೆಂಪು ಅವರ...