K2 ಕ್ರೈಂ ನ್ಯೂಸ್: ಬೆಳ್ಳಂ ಬೆಳಗ್ಗೆಬೆಳಗಾವಿಯಲ್ಲಿ ಜವರಾಯ ತನ್ನ ಅಟ್ಟಹಾಸವನ್ನ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಚಾಲುಕ್ಲಾ ನಿಯಂತ್ರಣ...
ರಾಯಚೂರು : ಗುಡದೂರು ನಾಲೆ ಬಳಿ ಬೈಕ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ನಾಲೆ ಬಳಿ ಘಟನೆ ಸಂಭವಿಸಿದೆ. ಮೃತ ಮೂವರು ವ್ಯಕ್ತಿಗಳನ್ನು ಆಂಧ್ರ ಮೂಲದ ನಂದ್ಯಾಲ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಶ್ರೀನಿವಾಸ್(26), ಜೈಪಾಲ್(19), ನಾಗರಾಜ್(30) ಮೃತರು ಎನ್ನಲಾಗಿದೆ. ಮಸ್ಕಿ ಪಟ್ಟಣದಲ್ಲಿ ಊಟ ಮುಗಿಸಿಕೊಂಡು ನಾಲ್ಕು ಜನ ಬೈಕ್ ನಲ್ಲಿ ತೆರಳುವಾಗ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಭತ್ತದ ಕಟಾವ್ ಮೀಷನ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ನಿನ್ನೆ ರಾತ್ರಿ ಊಟಕ್ಕೆಂದು ಮಸ್ಕಿ ಪಟ್ಟಣಕ್ಕೆ ಬಂದಿದ್ದಾರೆ. ವಾಪಸ್ ಆಗುತ್ತಿದ್ದ ವೇಳೆ ಬೈಕ್ ದಾರುಣ ಘಟನೆ ಸಂಭವಿಸಿದೆ ಎಂದು...