This is the title of the web page
This is the title of the web page

archiveಹಾಗೂ

Health & Fitness

ಕರಿಬೇವಿನಲ್ಲಿ ಹೇರಳವಾಗಿ ವಿಟಮಿನ್ ಎ ಬಿ ಸಿ ಹಾಗೂ ಬಿ12 ಸಿಗುತ್ತೆ

K2 ಹೆಲ್ತ್ ಟಿಪ್ : ಪ್ರಸ್ತುತ ದಿನದಲ್ಲಿ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಎಲ್ಲಿಲ್ಲದ ಕಸರತ್ತುಗಳನ್ನು ಮಾಡುತ್ತೇವೆ. ಹಿರಿಯರು ಹೇಳುವಂತೆ ಅಡುಗೆ ಮನೆಯಲ್ಲಿ ಅಡಗಿದೆ ಆರೋಗ್ಯ ಎಂಬ...
Local News

ಜಾತ್ರೆ ಹಾಗೂ ಶ್ರೀ ಕೃಷ್ಣದೇವರಾಯ ಜಯಂತಿ ಪೂರ್ವಿಭಾವಿ ಸಭೆ

ರಾಯಚೂರು : ಲಕ್ಷ್ಮೀದೇವಿ ಕಾಳಿಕಾದೇವಿಯ ಜಾತ್ರೆ ಹಾಗೂ ಶ್ರೀ ಕೃಷ್ಣದೇವರಾಯ ಜಯಂತಿ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚೆಸಲಾಯಿತು. ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಮಾಜಿ...
Local News

ಡೆಂಗ್ಯೂ ಹಾಗೂ ಝಿಕಾ ವೈರಸ್ ಅರಿವು ಕಾರ್ಯಕ್ರಮ

ಲಿಂಗಸುಗೂರು : ತಾಲೂಕಿನ ಗುಂತಗೋಳ ಗ್ರಾಮದಲ್ಲಿ ಡೆಂಗ್ಯೂ ಹಾಗೂ ಝಿಕಾ ವೈರಸ್ ಜ್ವರ ಕುರಿತು ಆರೋಗ್ಯೆ ಇಲಾಖೆಯು ಸಾರ್ವಜನಿಕರಿಗೆ ಮುಂಜಾಗ್ರತೆ ಮಾಹಿತಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು....
Local News

ಕಡಿಮೆ ಖರ್ಚಿನಲ್ಲಿ ಎರೆಹುಳು ಹಾಗೂ ದನದ ಗೊಬ್ಬರ ಬಳಸಿದರ

ದೇವದುರ್ಗ : ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕುವುರಿಂದ ನಾನಾ ರೋಗ ಆವರಿಸುವ ಜತೆಗೆ ಆರ್ಥಿಕ ಹೊರೆ ಬೀಳಲಿದೆ. ರೋಗ ರಹಿತ ಹಾಗೂ ಕಡಿಮೆ ಖರ್ಚಿನಲ್ಲಿ ಎರೆಹುಳು ಹಾಗೂ ದನದ ಗೊಬ್ಬರ ಬಳಸಿದರ ಉತ್ತಮ ಇಳುವರಿ ಬರಲಿದೆ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿವಿ ನಿವೃತ್ತ ಡೀನ್ ಡಾ.ಎಂ.ಭೀಮಣ್ಣ ತಿಳಿದರು. ಪಟ್ಟಣದ ಬಿಎಚ್ ಕಲ್ಯಾಣ ಮಂಟಪದಲ್ಲಿ ತಾಲೂಕು ಕೃಷಿಕ ಸಮಾಜ, ಕೃಷಿ ಇಲಾಖೆ, ರಾಯಚರು ಕೃಷಿ ವಿಜ್ಞಾನಗಳ ವಿವಿ, ಕೃಷಿ ತಂತ್ರಜ್ಞಾನರ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ, ಕಿಸಾನ್‌ಗೋಷ್ಠಿ ಹಾಗೂ ಮೆಣಸಿನಕಾಯಿ ಬೇಸಾಯ ತರಬೇತಿ ಕಾರ್ಯಕ್ರಮದಲ್ಲಿ ಸೋಮವಾರ ಉಪನ್ಯಾಸ ನೀಡಿದರು. ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಬೇಕು. ಅದರ ಜತೆ ಕುರಿಸಾಕಣೆ, ಕೋಳಿ ಹಾಗೂ ಜಾನುವಾರುಗಳ ಸಾಕಣೆ ಮಾಡಬೇಕು. ಇವುಗಳಿಂದ ಪರ್ಯಾಯ ಆದಾಯದ ಜತೆ ಗೊಬ್ಬರ ಸಿಗಲಿದೆ ಎಂದರು. ಕೀಟಶಾಸ್ತ್ರಜ್ಞ ಡಾ.ಅರುಣ್‌ಕುಮಾರ ಹೊಸಮನಿ ಮಾತನಾಡಿ, ಮೆಣಸಿನಕಾಯಿ ಬೆಳೆಯಲ್ಲಿ...
Crime News

ಜಿಂಕೆ ಹಾಗೂ ನವಿಲು ಮಾಂಸ ಮಾರಾಟ ಗ್ಯಾಂಗ್ ಅಂದರ್

K2 ಕ್ರೈಂ ನ್ಯೂಸ್ : ಕಲಬುರಗಿ ಯದುಲ್ಲಾ ಕಾಲೋನಿ ನಜಮೋದ್ದೀನ್‌ ಎಂಬುವವರ ಮನೆಯಲ್ಲಿ ಅಳಿವಿನ ಅಂಚಲ್ಲಿರುವ ಜಿಂಕೆ ಹಾಗೂ ನವಿಲು ಮಾಂಸ ಮಾರಾಟ ಮಾಡುತ್ತಿರುವ ಪ್ರಕರಣ ರೋಜಾ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಪೊಲೀಸ್‌, ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಟರಣೆಯಲ್ಲಿ ಜಿಂಕೆ, ನವಿಲು ಬೇಟೆಗೆ ಬಳಸುತ್ತಿದ್ದ 0.22 ರೈಫಲ್‌, ಅದಕ್ಕೆ ಸಂಬಂಧಪಟ್ಟಂತಹ 113 ನಾಡತೂಸ್‌, 0. 117 ಏರ್‌ಗನ್‌, ತುಂಡರಿಸಲ್ಪಂಟ್ಟತಂಹ ನಾಲ್ಕಕ್ಕಿಂತ ಹೆಚ್ಚು ಜಿಂಕೆ, ಜಿಂಕೆ ಮರಿಗಳ ಮಾಂಸದ ರಾಶಿ, ಮಾಂಸ ಕಡಿಯಲು ಬಳಸುತ್ತಿದ್ದ ಬತಾಯಿ, ಚಾಕು ಸಾಮಗ್ರಿ, 2 ಜೊತೆ ಗಮ್‌ ಬೂಟ್‌, 2 ಮೊಬೈಲ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಐಡಿ ಅರಣ್ಯ ಘಟಕದ ಪಿಎಸ್‌ಐ ಜ್ಯೋತಿ ಜಪ್ತಿ ಮಾಡಿ ಆರೋಪಿಗಳಾದ ಸೈಯ್ಯದ್‌ ನಜಮೋದ್ದೀನ್‌, ಮೊಹ್ಮದ್‌ ಅಲ್ತಾಫ್‌, ಸಮೀ ಜುನೈದಿ ವಿರುದ್ಧ ರಾಷ್ಟ್ರೀಯ ವನ್ಯ ಜೀವಿಗಳ ಕಾಯ್ದೆ ಮತ್ತು ಆಯುಧ ನಿಯಮಗಳ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ....