This is the title of the web page
This is the title of the web page

archiveಹೆದ್ದಾರಿ

Crime NewsVideo News

ಭಾರತ್ ಮಾಲಾ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿ ಶವ ಪತ್ತೆ : ಕೊಲೆ ಶಂಕೆ

ರಾಯಚೂರು : ಕೂಡ್ಲುರು ಮತ್ತು ವಡ್ಲುರು ಗ್ರಾಮದ ಬಳಿ ಹಾದು ಹೋಗಿರುವ, ಭಾರತ್ ಮಾಲ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯ ಶವ ಪತಿಯಾಗಿದ್ದು, ಕೊಲೆ ಮಾಡಿ ಎಸೆದಿದ್ದಾರೆ ಎಂದು...
Crime NewsVideo News

ಹೆದ್ದಾರಿ ಸೇತುವೆ ಮೇಲೆ ನಾಲ್ಕು ಬಾರಿ ಪಲ್ಟಿ ಹೊಡೆದ ಕಾರು..?

K2 ಕ್ರೈಂ ನ್ಯೂಸ್ : ಚಾಲಕನ ನಿಯಂತ್ರಣ ಮೇಲ್ಸುತುವೆ ಮೇಲೆ ಪಲ್ಟಿಯಾದ ಕಾರು, ನುಗ್ಗುಜ್ಜಾದ ಕಾರಿನಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಾಯವಾದ ಘಟನೆ ಶೆಟ್ಟಿ ಹಳ್ಳಿ...
Local News

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಮರಂ ಸಾಗಾಣೆ ಕ್ರಮಕ್ಕೆ ಒತ್ತಾಯ

ರಾಯಚೂರು : ತಾಲೂಕಿನ ಕೂಡ್ಲೂರು ಗ್ರಾಮದ ಸರ್ವೆ ನಂ.88, 184, 166ರ ಸರ್ಕಾರಿ ಗೈರಾಣಿ ಗೋಮಾಳ ಹಾಗೂ ಹುಲ್ಲು ಬೆಳೆಯುವ ಪ್ರದೇಶದಲ್ಲಿ ರಾಷ್ಟ್ರೀಯ ಹೆಚ್ಚಾರಿ ಗುತ್ತಿಗೆದಾ ರರು...
Local News

ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಸಿಂಧನೂರು : ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರವಾಹನ ಸಮಾರರ ಮೇಲೆ ಹರಿದ ಟಿಪ್ಪರ್ ಹರಿದು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಾಸಲಮರಿ...
Local News

ಹೈದರಾಬಾದ್ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಸರ್ವೆಕಾಮಗಾರಿ ಆರಂಭ

ಸಿರವಾರ : ಹುನಗುಂದ ವಯಾ ಲಿಂಗಸ್ಗೂರು, ಸಿರವಾರ ರಾಯಚೂರು ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು 12500 ಕೊ. ಅನುದಾನ ಮಂಜೂರು ಆಗಿದ್ದೂ ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ತಾಲೂಕಿನ ಹೀರಾ ಗ್ರಾಮದಲ್ಲಿ ಆದರ್ಶ ಗ್ರಾಮ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು “ಹೈದ್ರಬಾದ್- ಬೆಳಗಾವಿ (ರಾಯಚೂರು-ಹುನಗುಂದ) ರಸ್ತೆ ನಿರ್ಮಾಣ ಈಗಾಗಲೇ ಸರ್ವೆ ಕಾರ್ಯ ಮುಗಿದಿದೆ. ರೈತರ ಜಮೀನುಗಳಲ್ಲಿ ಬೆಳೆ ಇರುವ ಕಾರಣಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗಿದೆ. ಹುನಗುಂದದಿಂದ ರಾಯಚೂರು ಚಿಕ್ಕಸೂಗುರು ಹತ್ತಿರ ಈ ಹೈವೆ ಬರುತ್ತದೆ. ಮುದುಗಲ್, ಲಿಂಗಸ್ಗೂರು, ಕವಿತಾಳ ಮತ್ತು ಸಿರವಾರ ಪಟ್ಟಣದ ಹೊರವಲಯದಲ್ಲಿ ಈರಸ್ತೆಯು ಹಾದುಹೊಗುತ್ತದೆ. ಪಟ್ಟಣದಲ್ಲಿ ಈ ರಸ್ತೆ ಬರುವುದಿಲ್ಲ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಈ ರಸ್ತೆ ನಿರ್ಮಾಣವಾದರೆ ಹೈದ್ರಾಬಾದ್- ಬೆಳಗಾವಿ, ಗೋವಾಕ್ಕೆ ಸುಲಭವಾಗಿ ಕಡಿಮೆ ಅವಧಿಯಲ್ಲಿ ತಲುಪಬಹುದು ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಅದೇ...