This is the title of the web page
This is the title of the web page

archiveಹೋಗಿ

Crime NewsVideo News

ಗಣೇಶನ ಮುಂದೆ ಸ್ಟಂಟ್ ಮಾಡಲು ಹೋಗಿ ಜೀವ ಕಳೆದುಕೊಂಡ ವ್ಯಕ್ತಿ

K2 ನ್ಯೂಸ್ ಡೆಸ್ಕ್ : ಗಣಪತಿ ಮುಂದೆ ಸ್ಟಂಟ್ ಪ್ರದರ್ಶನ ಮಾಡಲು ಹೋಗಿ, ವ್ಯಕ್ತಿ ಒಬ್ಬ ತಲೆಕೆಳಗಾಗಿ ಬಿದ್ದು ಮೃತಪಟ್ಟ ಘಟನೆಯೊಂದು ನಡೆದಿದೆ. ಸಾರ್ವಜನಿಕರು ಗಣೇಶನ ಭಕ್ತಿಯಿಂದ...
Crime News

ಕರೆಂಟ್ ರಿಪೇರಿ ಮಾಡಲು ಹೋಗಿ ವಿದ್ಯಾರ್ಥಿ ಸಾವು

ಸಿಂಧನೂರು : ವಿದ್ಯುತ್ ರಿಪೇರಿ ಕೆಲಸಕ್ಕೆಂದು ಕಂಬ ಏರಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಮರಡ್ಡಿ ಕ್ಯಾಂಪ್ ನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯಲ್ಲಿ ಸಿಂಧನೂರು ತಾಲೂಕಿನ ರಾಮರಡ್ಡಿ ಕ್ಯಾಂಪ್...
Local News

ಮಾರ್ಕೆಟ್​ಗೆ ಹೋಗಿ ಬರುವಷ್ಟರಲ್ಲಿ ಕಳ್ಳತನವಾಗಿತ್ತು 300 ಗ್ರಾಂ ಚಿನ್ನಾಭರಣ..

ರಾಯಚೂರು : ಜನ ಮಾನಸ ನಗರದಲ್ಲಿ ಗೀತಾ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಗೀತಾ ಅವರ ಪತಿ ರಾಘವೇಂದ್ರ ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ...
Crime News

ಮೋಟಾರ್ ಗೆ ನೀರು ಹಾಕಲು ಹೋಗಿ ನೀರುಪಾಲದ ರೈತ

K2 ಕ್ರೈಂ ನ್ಯೂಸ್ : ಕಾಲುವೆಯಲ್ಲಿನ ಮೋಟಾರ್‌ಗೆ ನೀರು ಹಾಕಲು ಹೋದಾಗ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.   ಹೌದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಜಾಕವೆಲ್ ದೊಡ್ಡ ಕಾಲುವೆಯಲ್ಲಿ ಘಟನೆ ನಡೆದಿದ್ದು, ಶೇಖಪ್ಪ ಡೆಂಗಿ 40 ಮೃತಪಟ್ಟಿರುವ ದುರ್ದೈವಿ ಯಾಗಿದ್ದಾರೆ. ಕಾಲುವೆಯಲ್ಲಿನ ಮೋಟಾರ್‌ಗೆ ನೀರು ಹಾಕಲು ಹೊದ ವೇ ಕೆಲಸ ಮಾಡುವಾಗ ನೀರಿನ ಇಳಿಜಾರಿಗೆ ಕಾಲು ಜಾರಿ ಬಿದ್ದು ಶೇಖಪ್ಪ ಮೃತಪಟ್ಟಿದ್ದಾರೆ. ಅಲ್ಲದೇ, ಅಶೋಕ ಅಂಗಡಿಗೇರಿ 45 ಎಂಬುವ ವ್ಯಕ್ತಿ ನಾಪತ್ತೆಯಾಗಿದ್ದು ಆತನಿಗೆ ಹುಡುಕಾಟ ಆರಂಭಿಸಿದ್ದಾರೆ. ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....