This is the title of the web page
This is the title of the web page

archiveAccident

Crime NewsLocal News

ಟಿಪ್ಪರ್ ಹರಿದು ಇಬ್ಬರ ಸಾವು

ಸಿಂಧನೂರು : ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ದ್ವಿಚಕ್ರವಾಹನ ಸಮಾರರ ಮೇಲೆ ಹರಿದ ಟಿಪ್ಪರ್ ಹರಿದು ಇಬ್ಬರು ವ್ಯಕ್ತಿಗಳು ಮೃತಪಟ್ಟ ಘಟನೆ ಸಾಸಲಮರಿ ಕ್ಯಾಂಪ್...
Crime News

ಲಾರಿ ಮತ್ತು ಟ್ರಾವೆಲರ್ ನಡುವೆ ಡಿಕ್ಕಿ : ಚಾಲಕ ಸೇರಿ ಇಬ್ಬರ ಸಾವು

K2 ಕ್ರೈಂ ನ್ಯೂಸ್ : ಕರ್ನಾಟಕ ಪ್ರವಾಸ ಕೈಗೊಂಡಿದ್ದ ಟ್ರಾವೆಲರ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು...
Crime NewsLocal News

ಭೀಕರ ಅಪಘಾತ ಇಬ್ಬರು ಸಾವು

ರಾಯಚೂರು : ಲಾರಿ-ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಯರಗೇರಾ ಗ್ರಾಮದ ಹತ್ತಿರ ಘಟನೆ ಸಂಭವಿಸಿದೆ. ಮೃತರನ್ನು ಶರತ್, ಪ್ರವೀಣ್ ಎಂದು ಗುರುತಿಸಲಾಗಿದೆ.‌ ರಾಯಚೂರು ನಗರದ ಮಡ್ಡಿಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಯರಗೇರಾದಿಂದ ಬೈಕ್ ಸವಾರರು ರಾಯಚೂರು ಕಡೆ ಬರುವಾಗ, ರಾಯಚೂರಿನಿಂದ ಮಂತ್ರಾಲಯಕ್ಕೆ ಹೋಗುವಾಗ ಮಾರ್ಗಮಧ್ಯ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹಗಳನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಿದ್ದಾರೆ....
1 2 3
Page 3 of 3