This is the title of the web page
This is the title of the web page

archive#arune h. desayi

Local News

ನೂತನ ಶಿಲಾಸ್ತಂಬ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ

ರಾಯಚೂರು : ಸಿದ್ದಿ ಪರ್ವತ ಅಂಬಾದೇವಿ ದೇವಸ್ಥಾನದ ನೂತನ ಶಿಲಾ ಸ್ತಂಭ ದೇವಸ್ಥಾನ ಶಿಲನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಒಂದು ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ ಎಂದು ತಹಸೀಲ್ದಾರ್ ಹೆಚ್ ದೇಸಾಯಿ ಹೇಳಿದರು. ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ಇರುವ ಅಂಬಾದೇವಿ ದೇವಸ್ಥಾನದ ಶಿಲಾಸ್ತಂಬ ಮತ್ತು ಶಿಲನ್ಯಾಸ ಕಾರ್ಯಕ್ರಮಕ್ಕೆ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜಿಲ್ಲೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ್ ಮುನೇನಕೊಪ್ಪ ಅವರು ಆಗಮಿಸುತ್ತಿದ್ದು, ಕಾರಣ ಈ ಒಂದು ಕಾರ್ಯಕ್ರಮದಲ್ಲಿ ಸಕಲ ಭಕ್ತಾದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಹಸಿಲ್ದಾರ್ ಅರುಣ್ ಹೆಚ್ ದೇಸಾಯಿ ಹೇಳಿದರು....