This is the title of the web page
This is the title of the web page

archiveBJP

Politics News

ತಲೆಹಿಡುಕರ ಸಂಗ BJPಯವರಿಗೆ ಯಾಕೆ: ದಿನೇಶ್

K2 ಪೊಲಿಟಿಕಲ್ ನ್ಯೂಸ್ : ಸದ್ಯ ರಾಜ್ಯ ರಾಜಕೀಯದಲ್ಲಿ ಸ್ಯಾಂಟ್ರೋಲ್ ರವಿ ಹೆಸರು ತುಂಬಾ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ, BJPಯವರು ತಲೆಹಿಡುಕರ ಸಂಗ...
Politics News

ಅಧಿಕಾರದಲ್ಲಿರುವ ಬಿಜೆಪಿಗೆ ಕಳ್ಳದಾರಿ ಮಾತ್ರ ಹೊಳೆಯುವುದು

K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಂಡವು ಮಾಡುತ್ತಿದೆ, ಇಂತಹ ಸಂದರ್ಭದಲ್ಲಿ ಈ ಒಂದು ಸಮಸ್ಯೆಯನ್ನು ನಿವಾರಣೆ ಮಾಡಬಾರದು ನಿಟ್ಟಿನಲ್ಲಿ ಯೋಚನೆ ಮಾಡುವುದನ್ನು ಬಿಟ್ಟು,...
Politics News

ಬಿಜೆಪಿ ಸರ್ಕಾರದಲ್ಲಿ ಲಂಚ-ಮಂಚದ್ದೇ ಸದ್ದು: ಕಾಂಗ್ರೆಸ್

K2 ಪೊಲಿಟಿಕಲ್ ನ್ಯೂಸ್ : ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟ್ವಿಟರ್ ನಲ್ಲಿ ವಾರ್ ನಡೆಸಿವೆ. ಸ್ಯಾಂಟ್ರೋ ರವಿ ವಿರುದ್ಧ ಮಹಿಳೆಯೊಬ್ಬರು ಮಾತನಾಡಿರುವ...
State News

ಬಿಜೆಪಿಯಲ್ಲಿ ಯಡಿಯೂರಪ್ಪ ಲೆಕ್ಕಕ್ಕೆ ಇಲ್ಲ

K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ' ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ...
Politics News

ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ : ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
1 9 10 11
Page 11 of 11