K2 ಹೆಲ್ತ್ ಟಿಪ್ : ಪ್ರತಿನಿತ್ಯ ಜೀವನದಲ್ಲಿ ಸಾಕಷ್ಟು ಆರೋಗ್ಯ ಕಾಳಜಿ ಬಗ್ಗೆ ಒಂದಲ್ಲ ಒಂದು ಪರಿಹಾರಗಳನ್ನು ಹುಡುಕುತ್ತಿರುತ್ತೇವೆ. ಲವಂಗವು ಅತ್ಯಂತ ಪರಿಮಳಯುಕ್ತವಾದ, ತುಂಬಾ ರುಚಿಕರ ಮಸಾಲೆ...
K2 ಹೆಲ್ತ್ ಟಿಪ್ : ತಾಂತ್ರಿಕ ಯುಗದ ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಒಂದಷ್ಟು ಗಮನಹರಿಸುವ ಅವಶ್ಯಕತೆ ಇದೆ. ಸಾಮಾನ್ಯವಾಗಿ ವಾತಾವರಣ ಬದಲಾವಣೆಯಿಂದ ಒಂದಷ್ಟು ಸಮಸ್ಯೆಗಳು ನಮ್ಮನ್ನು...
K2 ನ್ಯೂಸ್ ಡೆಸ್ಕ್ : ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ ಸಹ ಬಂದು ಅವಹಾಲು ಸಲ್ಲಿಸಿದ್ದಾರೆ. ಹೆಚ್ಚಿನವರು ಕೆಲಸ ಮತ್ತು ತಮ್ಮ ಮನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ತಮ್ಮ ಊರಿನ ಅಭಿವೃದ್ಧಿಯ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಜನರ ಅವಹಾಲುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ...
ರಾಯಚೂರು: ಚಾಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಆಶ್ರಯ ಕಾಲೋನಿ ಹತ್ತಿರ ಬರುವ ಮುರಾರ್ಜಿ ಶಾಲೆ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಜರುಗಿಲ್ಲ. ನಗರದ ಹೊರವಲಯದ ಹೊಸ ಆಶ್ರಯ ಕಾಲೋನಿ ಮುರಾರ್ಜಿ ಶಾಲೆ ಹತ್ತಿರ ಘಟನೆ ಜರುಗಿದೆ. ಚಂದ್ರಬಂಡಾದಿಂದ ರಾಯಚೂರು ಕಡೆ ಹೊರಟಿದ್ದ ಕಾರ್ನಲ್ಲಿ ಸುಟ್ಟ ವಾಸನೆ ಬಂದಿದೆ ಕೂಡಲೇ ಕಾರಿನಲ್ಲಿ ಇದ್ದ ನಾಲ್ವರು ಇಳಿದಿದ್ದಾರೆ. ಕಾರಿನಿಂದ ಇಳಿಯುತ್ತಿದ್ದಂತೆ ಬೆಂಕಿ ಇಡೀ ಕಾರಿಗೆ ವ್ಯಾಪಿಸಿಕೊಂಡಿದೆ. ಆಂಧ್ರ ಪಾಸಿಂಗ್ ಹೊಂದಿರುವ AP-21 P-0125 ಟಾಟಾ ಇಂಡಿಕಾ ಕಾರು ಇದಾಗಿದ್ದು, ಶ್ರೀನಿವಾಸ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಈ ಘಟನೆಯಿಂದ ಸುತ್ತಮುತ್ತಲಿನರುವ ನಿವಾಸಿಗಳಿಗೆ ಕೊಂಚ ಆತಂಕವನ್ನು ಉಂಟು ಮಾಡಿತ್ತು. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌವಡಹಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ...