This is the title of the web page
This is the title of the web page

archiveCongress

State News

ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಬೊಮ್ಮಾಯಿ*

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...
Local News

ಕಾಂಗ್ರೆಸ್ ಪಕ್ಷ 2023 ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು

ರಾಯಚೂರು : 2023 ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಹನುಮಂತ ನಾಯಕ ಸಿಂಗನೋಡಿ ಆಗ್ರಹಿಸಿದರು. ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ವಿಷಯದಲ್ಲಿ ಜನಗಳಿಗೆ ತುಂಬಾ ಅಸ್ತವಸ್ತ್ರವಾಗಿದೆ. ಸರಿಯಾದ ಆಸ್ಪತ್ರೆ ಮತ್ತು ವೈದ್ಯರೂ ಇಲ್ಲ.ವೈದ್ಯರು ಇದ್ದರೆ ಔಷಧಿ ಇರುವುದಿಲ್ಲ. ಈ ಬಡ ಜನತೆಗೆ ಗ್ರಾಮಾಂತರ ಪ್ರದೇಶದಲ್ಲಿ ಅವರ ಪಾಡು ನೋಡುವವರು ಮತ್ತು ಕೇಳುವವರು ಇಲ್ಲ. ಸೋತ ಬಿ.ಜೆ.ಪಿ ಅಭ್ಯರ್ಥಿ ತಿಪ್ಪರಾಜು ರವರು ಸಿಂಗನೋಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಕರುಣಾರ್ಥದಲ್ಲಿ ನವೋದಯ ರವರು ಆಸ್ಪತ್ರೆ ಕಟ್ಟಿದ್ದಾರೆ. ಅದರ ಪಕ್ಕದಲ್ಲಿ ರೈತರ ಭೂಮಿಯನ್ನು ಖರೀದಿಸಿ, ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಿದ್ದಾರೆ. ಇದರಿಂದ ಯುವ ಜನತೆಗೆ ಮತ್ತು...
Politics News

ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ : ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
State News

Congress has no moral right to talk on Mahadayi project: CM

K2 news desk : Chief Minister Basavaraj Bommai said the Congress Party did not have any moral right to talk about the Mahadayi project. When reporters drew his attention to the Congress Party convention on Mahadayi project, the CM said on Wednesday that the work on the project started after he wrote a letter in blood and the 5.5 meter canal was constructed during his tenure as Water Resources Minister. What did the Congress do? The party supremo Sonia Gandhi announced in the election campaign in Goa that not a...
Politics News

2023 ಚುನಾವಣೆ : ಕಾಂಗ್ರೆಸ್ ಲಿಸ್ಟ್ ಫೈನಲ್, ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳ ಲಿಸ್ಟ್

K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ಹಿಮಾಚಲ್ ಪ್ರದೇಶ ಚುನಾವಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ರಂಗೇರಿದೆ. ಯಾವ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು ಎಂದು ಮೂರು ಪಕ್ಷಗಳು ಪ್ರಚಾರ ಮಾಡುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೊರತುಪಡಿಸಿದರೆ ಉಳಿದ ಎಲ್ಲರಿಗೂ ಟಿಕೆಟ್ ಫಿಕ್ಸ್ ಆದಂತಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಕಾಂಕ್ಷೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳ ಮೇಲೆ ಇದೀಗ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಎಂದು ನೋಡೋಣ. ಬೆಂಗಳೂರು ನಗರ ಕ್ಷೇತ್ರ ಟಿಕೆಟ್..? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- ಕೆ.ಜೆ.ಜಾರ್ಜ್ ಬಿಟಿಎಂ...
Politics News

ಕಾಂಗ್ರೆಸ್ ಸಂವಿಧಾನ ತಿರುಚಿದೆ: ಸಿಎಂ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಸಂವಿಧಾನವನ್ನು ತಿರುಚಿರುವುದು ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...
1 5 6 7
Page 7 of 7