K2 ಪೊಲಿಟಿಕಲ್ ನ್ಯೂಸ್ : ರಾಜ್ಯ ರಾಜಕೀಯದಲ್ಲಿ ಸಚಿವ ಸ್ಥಾನದ ಹಗ್ಗ ಜಗ್ಗಾಟ ಮುಗಿದು ಪೂರ್ಣಪ್ರಮಾಣದಲ್ಲಿ ಸರ್ಕಾರ ರಚನೆಯಾಗಿದೆ. ಇದೀಗ ಸಿದ್ದರಾಮಯ್ಯ ಸರ್ಕಾರದ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ...
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ 2ನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಸೋಮವಾರ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, 34 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂಬುದು ಮೂಲಗಳಿಂದ...
K2 ಪೊಲಿಟಿಕಲ್ ನ್ಯೂಸ್ : ಚುನಾವಣಾ ವರ್ಷ ಆಗಿರುವ ಹಿನ್ನೆಲೆಯಲ್ಲಿ ಪಕ್ಷಗಳು ತಮ್ಮ ಪ್ರಣಾಳಿಕೆಗಳನ್ನ ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇದೇ ಪ್ರಣಾಳಿಕೆ...
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷ ಆರಂಭಿಸಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ಪಕ್ಷದಲ್ಲಿ ಏನು ಉಳಿದಿಲ್ಲ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ...
K2 ಪೊಲಿಟಿಕಲ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ. ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಅಂತಿಮ ಮಾಡಲು ಡೇಟ್ ಫಿಕ್ಸ್ ಮಾಡಲಾಗಿದೆ ಎಂದು...
K2 ನ್ಯೂಸ್ ಡೆಸ್ಕ್ : ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪರೇಡಿನಲ್ಲಿ ಕರ್ನಾಟಕದ ನಾರಾಯಣ ಗುರೂಜಿ ಅವರ ಸ್ತಂದ ಚಿತ್ರವನ್ನು ನಿರಾಕರಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ...
K2 ಪೊಲಿಟಿಕಲ್ ನ್ಯೂಸ್: ರಾಜ್ಯ ಬಿಜೆಪಿ ಪಕ್ಷದಲ್ಲಿ ಶಿಸ್ತು ಬದ್ಧತೆ, ನಾಯಕತ್ವ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿ ಹಾಗಾಗಿ ರಾಜ್ಯಕ್ಕೆ ಆಗಾಗ ಮೋದಿ ಅಮಿತ್ ಶಾ ಆಗಮಿಸುತ್ತಿದ್ದಾರೆ ಎಂದು...
K2 ನ್ಯೂಸ್ ಡೆಸ್ಕ್ : ನಿನ್ನೆ ಯಡಿಯೂರಪ್ಪ ಅವರ ಮಾತಿನಲ್ಲಿ, ಅವರ ನೋವು, ದುಗುಡ ಎಲ್ಲವೂ ಅರ್ಥವಾಗುತ್ತಿತ್ತು.ಅವರನ್ನು ಪಕ್ಷದಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ. ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದ್ದಾರೆ. ಇದನ್ನು ನಾನು ಹೇಳಿದ್ದೇನೆ. ಯಡಿಯೂರಪ್ಪಹಾಗೂ ಬೊಮ್ಮಾಯಿ ಅವರ ನಡುವಣ ಬಿಕ್ಕಟ್ಟಿನ ವಿಚಾರ ಮುಚ್ಚಿಕೊಳ್ಳಲು ನಿಮ್ಮ ಹೇಳಿಕೆ ತಿರುಚಿದ್ದಾರಾ ಎಂದು ಕೇಳಿದಾಗ, ' ಹೌದು, ಅವರ ಪಕ್ಷದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ...