ದೇವದುರ್ಗ : 80 ವರ್ಷದ ಮಹಾದೇವಮ್ಮ ವಯೋಸಹಜ ಕಾಯಿಲೆಯಿಂದ ಲಿಂಗೈಕ್ಯರಾಗಿದ್ದು, ಸಂಜೆ 4:30 ಕ್ಕೆ ಜಾಗಟಗಲ್ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರ ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ...
ದೇವದುರ್ಗ : ಮುಸ್ಲಿಮರಿಗೆ ಪ್ರವರ್ಗ 2ಬಿ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್...
ದೇವದುರ್ಗ : 2023ರ ಚುನಾವಣೆ ಆಗಮಿಸಿದ್ದು ಈ ಒಂದು ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬೇಕು ಎಂದು ದೇವದುರ್ಗದ ಅಭಿಮಾನಿಯೊಬ್ಬ ಅವರ ಭಾವಚಿತ್ರ ಹಿಡದು...
ದೇವದುರ್ಗ : ರಾಹುಲ್ ಗಾಂಧಿಯವರೇ ತೀವ್ರವಾದಿಗಳನ್ನು ಕಂಡೆ, ನೋಡಿದೆ ಎನ್ನುತ್ತೀರಿ, ಅವರೇನಾದರೂ ನಿಮ್ಮ ಸಂಬಂಧಿಕರ, ಬೀಗರ ಆಗಲೆ ದೂರು ಕೊಡಬೇಕಾಗಿತ್ತು ಎಂದು ಸಚಿವ ಶ್ರೀರಾಮುಲು ಅವರು ರಾಹುಲ್...
ದೇವದುರ್ಗ : ಈ ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಮಾಡಿದ್ದಾರೆ ಎಂದು ಸಿಟಿ ರವಿ ದೇವದುರ್ಗ ಜನಸಂಕಲ್ಪ ಯಾತ್ರೆಯಲ್ಲಿ ವ್ಯಂಗ್ಯ ಮಾಡಿದರು....
ದೇವದುರ್ಗ : ದೇಶಪ್ರೇಮ, ಕರ್ತವ್ಯನಿಷ್ಠೆ, ಬದ್ಧತೆ,ನೈಪುಣ್ಯತೆಯಂತಹ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಜಿ. ಕುರಿತು ಎಚ್.ಡಿ.ಕುಮಾರಸ್ವಾಮಿಗೆ...
ದೇವದುರ್ಗ : ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕುವುರಿಂದ ನಾನಾ ರೋಗ ಆವರಿಸುವ ಜತೆಗೆ ಆರ್ಥಿಕ ಹೊರೆ ಬೀಳಲಿದೆ. ರೋಗ ರಹಿತ ಹಾಗೂ ಕಡಿಮೆ ಖರ್ಚಿನಲ್ಲಿ ಎರೆಹುಳು ಹಾಗೂ ದನದ ಗೊಬ್ಬರ ಬಳಸಿದರ ಉತ್ತಮ ಇಳುವರಿ ಬರಲಿದೆ ಎಂದು ರಾಯಚೂರು ಕೃಷಿ ವಿಜ್ಞಾನಗಳ ವಿವಿ ನಿವೃತ್ತ ಡೀನ್ ಡಾ.ಎಂ.ಭೀಮಣ್ಣ ತಿಳಿದರು. ಪಟ್ಟಣದ ಬಿಎಚ್ ಕಲ್ಯಾಣ ಮಂಟಪದಲ್ಲಿ ತಾಲೂಕು ಕೃಷಿಕ ಸಮಾಜ, ಕೃಷಿ ಇಲಾಖೆ, ರಾಯಚರು ಕೃಷಿ ವಿಜ್ಞಾನಗಳ ವಿವಿ, ಕೃಷಿ ತಂತ್ರಜ್ಞಾನರ ಸಂಸ್ಥೆಯಿಂದ ಆಯೋಜಿಸಿದ್ದ ವಿಶ್ವ ಮಣ್ಣು ಆರೋಗ್ಯ ದಿನಾಚರಣೆ, ಕಿಸಾನ್ಗೋಷ್ಠಿ ಹಾಗೂ ಮೆಣಸಿನಕಾಯಿ ಬೇಸಾಯ ತರಬೇತಿ ಕಾರ್ಯಕ್ರಮದಲ್ಲಿ ಸೋಮವಾರ ಉಪನ್ಯಾಸ ನೀಡಿದರು. ರೈತರು ಮಿಶ್ರಬೆಳೆ ಪದ್ಧತಿ ಅನುಸರಿಸಬೇಕು. ಅದರ ಜತೆ ಕುರಿಸಾಕಣೆ, ಕೋಳಿ ಹಾಗೂ ಜಾನುವಾರುಗಳ ಸಾಕಣೆ ಮಾಡಬೇಕು. ಇವುಗಳಿಂದ ಪರ್ಯಾಯ ಆದಾಯದ ಜತೆ ಗೊಬ್ಬರ ಸಿಗಲಿದೆ ಎಂದರು. ಕೀಟಶಾಸ್ತ್ರಜ್ಞ ಡಾ.ಅರುಣ್ಕುಮಾರ ಹೊಸಮನಿ ಮಾತನಾಡಿ, ಮೆಣಸಿನಕಾಯಿ ಬೆಳೆಯಲ್ಲಿ...
ದೇವದುರ್ಗ : ಕಲಾವಿದರಿಗೆ ಆರ್ಥಿಕ ನೆರವಿನ ಅಗತ್ಯವಿದೆ,ಈ ನಿಟ್ಟಿನಲ್ಲಿ ಸರ್ಕಾರ ಬಡ ಕಲಾವಿದರಿಗೆ ಆರ್ಥಿಕ ನೆರವು ಒದಗಿಸಬೇಕು ಹಾಗೂ ಜನಪರ ಕಾಳಜಿಯುಳ್ಳವರು, ಜನಪ್ರತಿನಿದಿಗಳು ಕಲಾವಿದರಿಗೆ ಸಹಾಯ ಮಾಡಬೇಕೆಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶ್ರೀ ಷ. ಬ್ರ. ಶಂಭು ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಪಂಚಾಕ್ಷರಿ ಮಹಾಸಂಸ್ಥಾನ ತೀರ್ಥ ಬೃಹನ್ಮಠ ಸುಲ್ತಾನಪುರ ಸ್ವಾಮಿಗಳು ಹೇಳಿದರು. ಕಲಾವಿದರ ಸಹಾಯಾರ್ಥವಾಗಿ ದಿಗ್ಗಜರು ಎಂಬ ಅದ್ದೂರಿ ಸಾಂಸ್ಕೃತಿಕ,ಮನರಂಜನಾ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮಿ ಪ್ಯಾಲೀಸ್ ದೇವದುರ್ಗದಲ್ಲಿ ಜಿ. ಮುರುಗೇಂದ್ರ ಮಸರಕಲ್ ಹಾಗೂ ಚಲನಚಿತ್ರ ನಿರ್ಮಾಪಕ ಸಿದ್ದೇಶ ವೀರಕ್ತಮಠ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ,ಶ್ರೀ,ಷ. ಬ್ರ. ಅಭಿನವ ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಶಿಖರಮಠ ದೇವದುರ್ಗ ವಹಿಸಿಕೊಂಡಿದರು, ಕಾರ್ಯಕ್ರಮದಲ್ಲಿ ಅನೇಕ ಕಲಾವಿದರು ಹಾಗೂ ಗಣ್ಯರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು....
ದೇವದುರ್ಗ : ಆರೋಗ್ಯವೇ ಮನುಷ್ಯನ ಸಂಪತ್ತು ಆಗಬೇಕು ಎನ್ನುವ ಕುರಿತು ಸಾಮಾನ್ಯ ಜನರಿಗೆ ತಿಳುವಳಿಕೆ ಮೂಡಿಸಬೇಕಿದೆ. ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ. ಉತ್ತಮ ಆರೋಗ್ಯದ ಜತೆ ಜಾಗೃತ ಸಮಾಜ ನಿರ್ಮಾಣ ಮಾಡುವುದು ತುರ್ತು ಅಗತ್ಯವಿದೆ ಎಂದು ಸಿವಿಲ್ ನ್ಯಾಯಾಧೀಶ ಬಿ.ಕೆ.ನಾಗೇಶಮೂರ್ತಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಹಾಗೂ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಜಾಗತಿಕ ತಾಪಮಾನ, ಹವಾಮಾನ ವೈಪರಿತ್ಯ ಹಾಗೂ ಅಜಾಗರುಕತೆಯಿಂದ ಇಂದು ನಾನಾ ರೋಗಗಳು ಹರಡುತ್ತಿವೆ. ಏಡ್ಸ್ ನಿರ್ಮೂಲನೆಗೆ ಪಣ ತೊಟ್ಟಿರುವ ಆರೋಗ್ಯ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ. ಆರೋಗ್ಯ ಬಗ್ಗೆ ಮಹಿಳೆಯರು, ಮಕ್ಕಳು ಹಾಗೂ ಯುವಕರಿಗೆ ಅರಿವು ಮೂಡಿಸಬೇಕು ಎಂದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಬನದೇಶ್ವರ ಮಾತನಾಡಿ, ಅಸುರಕ್ಷಿತ ಲೈಂಗಿಕತೆ, ಪರೀಕ್ಷಿಸದ ರಕ್ತ ಪಡೆಯುವುದು, ಅಜಾಗುರಕತೆ...