K2 ನ್ಯೂಸ್ ಡೆಸ್ಕ್ : ಬರುವ ದಿನಗಳಲ್ಲಿ ರಾಜ್ಯ ಸರ್ಕಾರ ರೈತ ಕೇಂದ್ರೀಕೃತವಾದ ಕಾರ್ಯಕ್ರಮಗಳನ್ನು ಕೃಷಿಯಲ್ಲಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಾಲದ ಮಿತಿಗಳನ್ನು...
ಲಿಂಗಸುಗೂರು : ಒಂದು ಪಹಣಿ ತಿದ್ದುಪಡಿ ಮಾಡಬೇಕಂದ್ರೆ ಅಲ್ಲಿನ ಲೆಕ್ಕಾಧಿಕಾರಿಗಳಿಗೆ 5000 ಕೊಡಲೇಬೇಕು, ಕಡಿಮೆ ಏನಾದರೂ ಕೊಟ್ರೆ ನನಗೆ ಕುಡಿಯೋದಿಲ್ಲ ಇನ್ನ ಮೇಲಾಧಿಕಾರಿಗಳಿಗೆ ಏನು ಕೊಡಬೇಕು ಅಂತ...
K2 ನ್ಯೂಸ್ ಡೆಸ್ಕ್ : ಮುಂದಿನ ಆಯವ್ಯಯದಲ್ಲಿ ರೈತರ ಪರವಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರೈತನ ಬದುಕು ಅನಿಶ್ಚಿತತೆ ಯಿಂದ...
ಲಿಂಗಸುಗೂರು: ವಾತಾವರಣದ ವೈಪರಿತ್ಯ ಇದೀಗ ಕಡಲೆ, ಶೇಂಗಾ ಬೆಳೆಗಾರರನ್ನು ಸಂಕಷ್ಟಕ್ಕೆ ಸಲುಕಿಸುತ್ತಿದೆ. ಕಡಲೆ ಬೆಳೆಗೆ ಹಸಿರು, ಕಂದು ಬಣ್ಣದ ಹುಳು ಕಾಟ ಹೆಚ್ಚಾಗಿದ್ದು, ರೈತರನ್ನು ಕಂಗಾಲಾಗಿಸಿದೆ. ರಾಯಚೂರು...
K2 ನ್ಯೂಸ್ ಡೆಸ್ಕ್ : ಅಕಾಲಿಕ ಮಳೆ ಜನರನ್ನ ತತ್ತರಿಸುವಂತೆ ಮಾಡಿದೆ. ರೈತ ಬೆಳೆದ ಬೆಳೆಗೂ ನಷ್ಟ ಅನುಭವಿಸುವಂತಾಗಿದೆ. ದಿನಪೂರ್ತಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೋಟೊ ಬೆಳೆ ನಾಶವಾಗುತ್ತಿದೆ. ಹೌದು ರಾಜ್ಯಾದ್ಯಂತ ಟೊಮೋಟೋಗೆ ಮಳೆಯಿಂದ ಸಮಸ್ಯೆ ಆಗ್ತಾ ಇದೆ. ಈ ಭಾಗದಲ್ಲಿ ಶೀತಗಾಳಿ ಹಾಗೂ ಮಳೆಯಿಂದಾಗಿ ಸಮಸ್ಯೆ ಆಗುತ್ತಿದೆ. ಕಟಾವಿಗೆ ಬಂದಿದ್ದ ಭತ್ತ,ರಾಗಿ, ಮಳೆಯಿಂದಾಗಿ ಕಟಾವಾಗುತ್ತಿಲ್ಲ. ಇನ್ನು ತೊಗರಿ ವಿವಿಧ ಬೆಳೆಗಳಿಗೂ ಮಳೆಯ ಎಫೆಕ್ಟ್ ಆಗಿದೆ. ಜಡಿ ಮಳೆಯಿಂದಾಗಿ ಟೊಮೆಟೊ ಬೆಳೆಗೆ ತೇವಾಂಶ ಹೆಚ್ಚಾಗಿದೆ. ಹೀಗಾಗಿ ಬೆಳೆಗೆ ಹೂಜಿ ಮತ್ತು ಕೀಟಬಾಧೆ ಅಂಟಿಕೊಂಡಿವೆ. ಗಿಡದಲ್ಲಿರುವ ಟೊಮೆಟೊ ಹಣ್ಣು ಕೀಳಲು ಆಗದೆ ತೋಟದಲ್ಲಿ ಬಿಟ್ಟಿದ್ದಾರೆ ರೈತರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿದ ಬಂಡವಾಳವೂ ಕೂಡ ಕೈಗೆ ಸಿಗದಂತೆ ಆಗಿದೆ. ಹೀಗಾಗಿ ಸರ್ಕಾರ ತಮ್ಮ ನೆರವಿಗೆ ಬರಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ....
ರಾಯಚೂರು : ರೈಸ್ ಮಿಲ್ ದಿಂದ ಹೊರ ಸೂಸುವ ಹಾದುಬೂದಿಯಿಂದ ಅಕ್ಕ ಪಕ್ಕದ ಜಮೀನುಗಳಲ್ಲಿ ಬೆಳೆ ನಷ್ಟವಾಗುತ್ತಿದ್ದು ರೈತರಿಗೆ ಪರಿಹಾರ ಒದಗಿಸಲು ಮತ್ತು ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ನಗರದ ಇಂಡಸ್ಟ್ರಿಯಲ್ ಏರಿಯಾ ಪ್ಲಾಟ್ ನಂಬರ್ 212 ಪಿ6, 212ಪಿ7, 211/5 ರಲ್ಲಿರುವ ಮಂಚಿಕೊಂಡ ರೈಸ್ಸ್ ಮಿಲ್ ಇಂದ ದಿನನಿತ್ಯ ಭಾರಿ ಪ್ರಮಾಣದಲ್ಲಿ ಹಾರು ಬೂದಿ ಹೊರ ಸೂಸುತ್ತಿದ್ದು ಇದರಿಂದ ಗಾಳಿಗೆ ಅಕ್ಕಪಕ್ಕದ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಷ್ಟವಾಗುತ್ತಿದೆ. ಇದರಿಂದ ರೈತರು ತೊಂದರೆಯನ್ನು ಅನುಭವಿಸ ಬೇಕಾಗುತ್ತಿದೆ. ರೈತರು ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ, ತಮ್ಮ ಜಮೀನುಗಳಲ್ಲಿ ಸಾಲ ಮಾಡಿಕೊಂಡು ಬೆಳೆಯನ್ನು ಬೆಳೆದಿದ್ದಾರೆ. ಹಾರುವುದಿಂದ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 10 ಸಾವಿರ ದರ ನಿಗದಿ ಇದ್ದು,...