This is the title of the web page
This is the title of the web page

archive#high court

State News

ಜಿಲ್ಲಾಧಿಕಾರಿಗೆ ಮಾತ್ರ ಆ ಅಧಿಕಾರ : ಹೈ ಕೋರ್ಟ್

K2 ನ್ಯೂಸ್ ಡೆಸ್ಕ್: ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೇ ಅದನ್ನು ತೆರವುಗೊಳಿಸುವ ಮತ್ತು ಒತ್ತುವರಿದಾರಿಗೆ ನೋಟಿಸ್‌ ನೀಡುವ ಅಧಿಕಾರ ಜಿಲ್ಲಾಧಿಕಾರಿ ಮಾತ್ರ ಹೊಂದಿರುತ್ತಾರೆ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ....
State News

ಜಿಪಂ, ತಾಪಂ ಮೀಸಲಾತಿ ಕ್ಷೇತ್ರ ವಿಂಗಡಣೆ ವಿಚಾರ ಸರ್ಕಾರಕ್ಕೆ ತಂಡ..

K2 ನ್ಯೂಸ್ ಡೆಸ್ಕ್ : ಉದ್ದೇಶ ಪೂರ್ವಕವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿರು ಕರ್ನಾಟಕ ಹೈಕೋರ್ಟ್, 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿಗೆ ಪದೇ ಪದೇ ಕಾಲಾವಕಾಶ ಕೋರಿ ಸಮಯ ವ್ಯರ್ಥ ಮಾಡುತ್ತಿದೆ ಎಂಬ ಉದ್ದೇಶದಿಂದ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ 2 ಲಕ್ಷ ರೂ, ವಕೀಲರ ಸಂಘಕ್ಕೆ2 ಲಕ್ಷ ರೂ. ಮತ್ತು ವಕೀಲರ ಗುಮಾಸ್ತರ ಸಂಘಕ್ಕೆ 1 ಲಕ್ಷ ರೂಗಳನ್ನುಪಾವತಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಆ ಮೂಲಕ ಸಾಂವಿಧಾನ ಬದ್ಧವಾಗಿ ಚುನಾವಣೆ ನಡೆಸದೆ ನೆಪಗಳನ್ನು ಹೇಳಿಕೊಂಡು ಮುಂದೂಡಿಕೆ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿದೆ. ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಗಂಡಣೆ ಮತ್ತು ಮೀಸಲು ನಿಗದಿ...