K2 ಪೊಲಿಟಿಕಲ್ ನ್ಯೂಸ್: ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಒಂದು ಕಡೆ ಕಾಂಗ್ರೆಸ್ ಮತ್ತೊಂದು ಕಡೆ ಜೆಡಿಎಸ್ ಹಿಗ್ಗ ಮುಗ್ಗ ತರಾಟಗೆ ತೆಗೆದುಕೊಳ್ಳುತ್ತಿವೆ. ಆರೋಪಗಳ ಸುರಿಮಳೆ ಮಾಡುತ್ತಿವೆ. ಬಿಜೆಪಿ...
K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಪಕ್ಷ ಆರಂಭಿಸಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ಪಕ್ಷದಲ್ಲಿ ಏನು ಉಳಿದಿಲ್ಲ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ...
K2 ಪೊಲಿಟಿಕಲ್ ನ್ಯೂಸ್ : ಕರ್ನಾಟಕದಲ್ಲಿ ಚುನಾವಣೆಗಳು ಎದುರಾಗುತ್ತಿವೆ ಈ ಹಿನ್ನೆಲೆಯಲ್ಲಿ ಪಕ್ಷಗಳು ಪರಸ್ಪರ ಕೆಸರ ಚಟ ಮಾಡುವುದು ಸಹಜ. ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ...
K2 ಪೊಲಿಟಿಕಲ್ ನ್ಯೂಸ್ : ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಇದೀಗ ಟೀಕೆಗಳು ಸಾಕಷ್ಟು ಕೇಳಿಬರುತ್ತವೆ. ರಾಜಕೀಯ ವಲಯದಲ್ಲಿ ಚುನಾವಣೆ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ, ಆರೋಪ ಪ್ರತ್ತ್ಯಾರೋಪಗಳು...
K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಂಡವು ಮಾಡುತ್ತಿದೆ, ಇಂತಹ ಸಂದರ್ಭದಲ್ಲಿ ಈ ಒಂದು ಸಮಸ್ಯೆಯನ್ನು ನಿವಾರಣೆ ಮಾಡಬಾರದು ನಿಟ್ಟಿನಲ್ಲಿ ಯೋಚನೆ ಮಾಡುವುದನ್ನು ಬಿಟ್ಟು,...
ರಾಯಚೂರು : ರಾಯಚೂರು ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದ ಗ್ರಾಮೀಣ ಕ್ಷೇತ್ರದ ರಸ್ತೆಗಳು ಸಂಪೂರ್ಣ ಹದೆಗೆಟ್ಟಿದ್ದು, ಶಾಸಕ ಬಸನಗೌಡ ದದ್ದಲ್ ಅವರು ಅಸಮರ್ಥಕರಾಗಿ ಸಂಪೂರ್ಣ ವಿಫಲರಾಗಿದ್ದಾರೆ.ಒಂದು ವಾರದೊಳಗೆ ರಸ್ತೆಗಳ ದುರಸ್ತಿಗೆ ಮುಂದಾಗದಿದ್ದರೆ ಯರಗೇರದಲ್ಲಿ ರಸ್ತೆ ತಡೆ ಪ್ರತಿಭಟನೆಯನ್ನು ಮಾಡುತ್ತೇವೆ ರಾಯಚೂರು ಗ್ರಾಮೀಣ ಜೆಡಿಎಸ್ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ಎಚ್ಚರಿಸಿದರು. ರಾಯಚೂರು ಗ್ರಾಮೀಣ ಕ್ಷೇತ್ರ ಸುಕ್ಷೇತ್ರ ಗಾಣದಾಳ ಪಂಚಮುಖಿ ಸೇರಿದಂತೆ ಬಹುತೇಕ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಇವುಗಳ ದುರಸ್ತಿ ಹಾಗೂ ಪುನರ್ ನಿರ್ಮಾಣ ಮಾಡದೆ ಶಾಸಕ ಬಸನಗೌಡ ದದ್ದಲ್ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಯರಗೇರಾ ತಲಮಾರಿ ಇಡಪನೂರು ಪ್ರಮುಖ ಊರುಗಳಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಗ್ರಾಮಗಳ ರಸ್ತೆಗಳು ತೀರಾ ಹದಗೆಟ್ಟು ಹೋಗಿ ಸಂಚಾರಕ್ಕೆ ಅಡಚಣೆಯಾಗಿದೆ ಮಾತ್ರವಲ್ಲ ಕೆಲವೊಮ್ಮೆ ವಾಹನ ಸವಾರರು ಸಾವನ್ನಪ್ಪಿದ ಘಟನೆಗಳು ಸಂಭವಿಸುವಂತೆ ಆಗಿದೆ. ಆದ್ದರಿಂದ ರಸ್ತೆಗಳಿಗೆ ತಾತ್ಕಾಲಿಕವಾಗಯಾದರೆ ಅವುಗಳಿಗೆ ಮರಂ ಆದರೂ...