ರಾಯಚೂರು : ಜಿಲ್ಲೆಯ ಎಸ್ಟಿ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಂತಿಮವಾಗಿ ಬಿವಿ ನಾಯಕ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು ಇಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾನ್ವಿ...
ಮಾನವಿ : ನೈಜ ಫಲಾನುಭವಿಗಳನ್ನು ಗುರುತಿಸದೆ ಬೇಕಾಬಿಟ್ಟಿಯಾಗಿ ಮಧ್ಯವರ್ತಿಗಳ ಹಾವಳಿಗೆ ತುತ್ತಾಗಿ ಬಂಜರು ಭೂಮಿ,ಉಪ್ಪಿನ ಅಂಶ,ಕೆರೆ ಗುಡ್ಡ, ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ವಿತರಣೆ ಮಾಡಿ ರೈತರನ್ನು ಇನ್ನೂ...
ಮಾನ್ವಿ : ಏಕಲವ್ಯ ದೊಡ್ಡಾಟ ಸಂಘ ತಡಕಲ್ ಗ್ರಾಮೀಣ ಸೊಗಡಿನ ಕಲೆ, ಸಾಹಿತ್ಯ, ಬಯಲಾಟ, ಸಂಸ್ಕೃತಿ ಮತ್ತು ಬಯಲಾಟದಂತಹ ನಾಟಕಗಳ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ...
ಮಾನ್ವಿ : ಸಾಮಾಜಿಕ ವಲಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗ ತೊಡಗಿದ್ದು ಇಂತಹ ಕುಕೃತ್ಯಗಳನ್ನು ಮಟ್ಟ ಹಾಕಲು ಮತ್ತು ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ಮಹಿಳೆಯರಲ್ಲಿ ಹೆಚ್ಚಿನ...
ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಧ್ಯಕ್ಷ ಕಿರಣ್ ಕುಮಾರ್ ತಡಕಲ್ ಮಾತನಾಡಿ ಬೆಳಗಾವಿಯಲ್ಲಿ ಡಿ.19ರಂದು ಚಳಿಗಾಲದ ಅಧಿವೇಶನಗಳು ನಡೆಯಲಿದ್ದು ಸದನದಲ್ಲಿ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಕೇಂದ್ರ ಸರಕಾರದಿಂದ 341(3) ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ತಿದ್ದಪಡಿ ತರಬೇಕು, ಮೀಸಲಾತಿ ಹೆಚ್ಚಿಸಿರುವ ರಾಜ್ಯಸರಕಾರದ ಪ್ರಸ್ತವನೆಯನ್ನು ಕೇಂದ್ರವು ಒಪ್ಪಿ ಶೇ17 ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು, ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದಪಡಿ ತರಬೇಕು, ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಯ ಕ್ಲಾಸ್ 7ಡಿ ಯನ್ನು ರದ್ದು ಪಡಿಸಬೇಕು ಹಾಗೂ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಬೆಳಗಾವಿ ಚಲೋ ಸಾಮಾಜಿಕ ನ್ಯಾ ಸಂಕಲ್ಪ ರ್ಯಾಲಿಯನ್ನು ಡಿ.20ರಂದು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ಸೌಧದವರೆಗೆ ನಡೆಯಲಿದೆ ಎಂದು ತಿಳಿಸಿದರು. ತಾ.ಅಧ್ಯಕ್ಷ ಮಾರೆಪ್ಪ ಮಳ್ಳಿ ಮಾತನಾಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ...
ಮಾನ್ವಿ : ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಕಿರುಕುಳ, ಸುಳ್ಳು ಕೇಸ್ ದಾಖಲಿಸುವುದರಿಂದ ಘನತೆಗೆ ದಕ್ಕೆ ಬರುತ್ತಿದ್ದು ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರವು ಶೀಘ್ರವೇ ವಕೀಲರ...
ಮಾನ್ವಿ : ಪಟ್ಟಣದ ಕಲ್ಮಠ ಶಿಕ್ಷಣ ಸಂಸ್ಥೆವತಿಯಿಂದ ಝೀಕಾ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಂಗವಾಗಿ ನಡೆದ ಜಾಗೃತಿ ಜಾಥಕ್ಕೆ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್...