This is the title of the web page
This is the title of the web page

archive#manvi

State News

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ : ಮೀಸಲಾತಿ ನಿಗದಿ

ಮಾನ್ವಿ : ತಾಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಎರಡು ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿಯನ್ನು ನಿಗದಿ ಮಾಡಲಾಗಿದ್ದು, ನಿಗದಿ ಮಾಡಲಾದ ಪಟ್ಟಿಯನ್ನು ಜಿಲ್ಲಾಧಿಕಾರಿ ಚಂದ್ರಶೇಖರ್...
Crime NewsLocal News

ಕ್ರೂಸರ್ , ಟಂಟಂ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ

ಮಾನ್ವಿ : ಆರತಕ್ಷತೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ರಸ್ತೆಯಲ್ಲಿ ಎಮ್ಮೆ ಅಡ್ಡ ಬಂದ ಹಿನ್ನೆಲೆ ಕ್ರೂಸರ್, ಟಂಟಂ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಾಲಕಿ...
Politics News

ಇಂದು ನಾಮಪತ್ರ ಸಲ್ಲಿಸಲಿರುವ BJP ಅಭ್ಯರ್ಥಿ BV ನಾಯಕ

ರಾಯಚೂರು : ಜಿಲ್ಲೆಯ ಎಸ್‌ಟಿ ಮೀಸಲು ಕ್ಷೇತ್ರ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಅಂತಿಮವಾಗಿ ಬಿವಿ ನಾಯಕ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು ಇಂದು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾನ್ವಿ...
Crime News

ಬಾಲಕನ ಮೇಲೆ ಹಂದಿ ದಾಳಿ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಾನ್ವಿ : ತಾಲೂಕಿನ ವಲಕಂದಿನ್ನಿ ಗ್ರಾಮದಲ್ಲಿ 3 ವರ್ಷದ ಪ್ರಜ್ವಲ್ ಎಂಬ ಬಾಲಕನ ಮೇಲೆ ಹಂದಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಹೌದು ರಾಯಚೂರು...
Local News

ಅಧಿಕಾರಿಗಳ ನಿರ್ಲಕ್ಷಕ್ಕೆ ರೈತರು ಪರದಾಡುವ ಪರಿಸ್ಥಿತಿ

ಮಾನವಿ : ನೈಜ ಫಲಾನುಭವಿಗಳನ್ನು ಗುರುತಿಸದೆ ಬೇಕಾಬಿಟ್ಟಿಯಾಗಿ ಮಧ್ಯವರ್ತಿಗಳ ಹಾವಳಿಗೆ ತುತ್ತಾಗಿ ಬಂಜರು ಭೂಮಿ,ಉಪ್ಪಿನ ಅಂಶ,ಕೆರೆ ಗುಡ್ಡ, ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ವಿತರಣೆ ಮಾಡಿ ರೈತರನ್ನು ಇನ್ನೂ...
Local News

ಕಲೆ ಉಳಿಸಿ ಬೆಳೆಸುವ ಕಾರ್ಯ ಶ್ಲಾಘನೆ

ಮಾನ್ವಿ : ಏಕಲವ್ಯ ದೊಡ್ಡಾಟ ಸಂಘ ತಡಕಲ್ ಗ್ರಾಮೀಣ ಸೊಗಡಿನ ಕಲೆ, ಸಾಹಿತ್ಯ, ಬಯಲಾಟ, ಸಂಸ್ಕೃತಿ ಮತ್ತು ಬಯಲಾಟದಂತಹ ನಾಟಕಗಳ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ...
Local News

ಸಾಮಾಜಿಕ ವಲಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು

ಮಾನ್ವಿ : ಸಾಮಾಜಿಕ ವಲಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗ ತೊಡಗಿದ್ದು ಇಂತಹ ಕುಕೃತ್ಯಗಳನ್ನು ಮಟ್ಟ ಹಾಕಲು ಮತ್ತು ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ಮಹಿಳೆಯರಲ್ಲಿ ಹೆಚ್ಚಿನ...
Local News

ಡಿ.20ರಂದು ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿ ಅಂಗವಾಗಿ ಬೆಳಗಾವಿ ಚಲೋ

ಮಾನ್ವಿ : ಪಟ್ಟಣದ ಪತ್ರಿಕಾ ಭವನದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಧ್ಯಕ್ಷ ಕಿರಣ್ ಕುಮಾರ್ ತಡಕಲ್ ಮಾತನಾಡಿ ಬೆಳಗಾವಿಯಲ್ಲಿ ಡಿ.19ರಂದು ಚಳಿಗಾಲದ ಅಧಿವೇಶನಗಳು ನಡೆಯಲಿದ್ದು ಸದನದಲ್ಲಿ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು, ಕೇಂದ್ರ ಸರಕಾರದಿಂದ 341(3) ಪರಿಶಿಷ್ಟರ ಮೀಸಲಾತಿ ವರ್ಗೀಕರಣಕ್ಕೆ ತಿದ್ದಪಡಿ ತರಬೇಕು, ಮೀಸಲಾತಿ ಹೆಚ್ಚಿಸಿರುವ ರಾಜ್ಯಸರಕಾರದ ಪ್ರಸ್ತವನೆಯನ್ನು ಕೇಂದ್ರವು ಒಪ್ಪಿ ಶೇ17 ಮೀಸಲಾತಿಯನ್ನು ಅನುಷ್ಟಾನಗೊಳಿಸಬೇಕು, ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದಪಡಿ ತರಬೇಕು, ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಕಾಯ್ದೆಯ ಕ್ಲಾಸ್ 7ಡಿ ಯನ್ನು ರದ್ದು ಪಡಿಸಬೇಕು ಹಾಗೂ ನಿ.ನ್ಯಾ.ಏ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳ್ಳಿಸುವಂತೆ ಒತ್ತಾಯಿಸಿ ಬೆಳಗಾವಿ ಚಲೋ ಸಾಮಾಜಿಕ ನ್ಯಾ ಸಂಕಲ್ಪ ರ‍್ಯಾಲಿಯನ್ನು ಡಿ.20ರಂದು ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ಸೌಧದವರೆಗೆ ನಡೆಯಲಿದೆ ಎಂದು ತಿಳಿಸಿದರು. ತಾ.ಅಧ್ಯಕ್ಷ ಮಾರೆಪ್ಪ ಮಳ್ಳಿ ಮಾತನಾಡಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ...
1 2 3 4 5 6
Page 4 of 6