K2 ಕ್ರೈಂ ನ್ಯೂಸ್ : ಸಿಐಎಸ್ಎಫ್ ನಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತಗತಿದ್ದ ರಾಯಚೂರು ಮೂಲದ ನಿವಾಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ...
ರಾಯಚೂರು : ಸಿರವಾರ ಪೊಲೀಸ್ ಠಾಣೆಯ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುವಂತೆ ಆರ್ಟಿಐ ಮೂಲಕ ಹೇಳಲಾಗಿದ್ದ ಮಾಹಿತಿಯನ್ನು, ಠಾಣೆಯ ಪಿಎಸ್ಐ ಉದ್ದೇಶಪೂರ್ವಕವಾಗಿ ಉಲ್ಲಂಘನೆಯೆಂದು ಪರಿಗಣಿಸಿರುವ ಆಯೋಗವು ಮಾಹಿತಿ...
ರಾಯಚೂರು: ಸಿರವಾರ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಹೆಸರನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಡೆತ್ನೋಟ್ ಬರೆದಿಟ್ಟು ನಾಪತ್ತೆ ಆಗಿದ್ದು ಘಟನೆ ನಡೆದಿದ್ದು ಆತನಿಗಾಗಿ ಶೋಧ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯ ಸಿರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಗೀತಾಂಜಲಿ ಶಿಂಧೆ ಮೇಲೆ ದೌರ್ಜನ್ಯ ಎಸೆಗಿರುವ ಆರೋಪವನ್ನು ಸಿರವಾರದ ನಿವಾಸಿ ತಾಯಣ್ಣ ಎಂಬಾತ ಮಾಡಿದ್ದಾನೆ. ಈ ಸಂಬಂಧ ಆತ ಡೆತ್ ನೋಟ್ ಬರೆದಿಟ್ಟು, ನಾಪತ್ತೆಯಾಗಿದ್ದಾನೆ. ಈಗ ಪೊಲೀಸರು ತಾಯಣ್ಣನ ಹುಡುಕಾಟದಲ್ಲಿದ್ದಾರೆ. ತಮ್ಮ ಮನೆ ಜಾಗದ ವಿಚಾರವಾಗಿ ಪಿಎಸ್ಐ ಮಧ್ಯಪ್ರವೇಶ ಮಾಡಿದ್ದು, ಸುಖಾಸುಮ್ಮನೆ ನನ್ನನ್ನು ಠಾಣೆಗೆ ಕರೆಸಿಕೊಳ್ಳುತ್ತಿದ್ದಾರೆ. ನನ್ನನ್ನು ಕಂಡಲ್ಲಿ ನಿಲ್ಲಿಸಿ ಹೊಡೆಯುತ್ತಾರೆ. ನಾನು ರಸ್ತೆಯಲ್ಲಿ ಕಂಡಾಗಲೆಲ್ಲ ಹೀಗೆ ಮಾಡಿದ್ದಾರೆ, ಆದರೆ, ನಾನು ಇದನ್ನು ಯಾರಿಗೂ ಹೇಳಿರಲಿಲ್ಲ. ನನಗೆ ಇದರಿಂದ ಬಹಳ ನೋವಾಗಿದೆ. ನಿನ್ನೆ ರಾತ್ರಿ ಮಲ್ಲಣ್ಣ ಎಂಬ ಪೊಲೀಸರೊಬ್ಬರು ನನ್ನನ್ನು ಕರೆದು ಪಿಎಸ್ಐ ಗೀತಾಂಜಲಿ ಶಿಂಧೆ ಅವರು ಕರೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ....