This is the title of the web page
This is the title of the web page

archive#puja

Local News

ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ: ಪಾಟೀಲ್

ಮಾನ್ವಿ : ಪಟ್ಟಣದ ಬಾಷುಮಿಯಾ ಸಾಹುಕಾರ ಸರಕಾರಿ ಪ್ರಥಮದರ್ಜೆ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಮಹಿಳಾ ಘಟಕ ಹಾಗೂ ಆಂತರಿಕಗುಣಮಟ್ಟ ಭರವಸೆ ಕೋಶ ವತಿಯಿಂದ ಲಿಂಗ ಸಮಾನತೆ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ ಶರಣಪ್ಪ ಪಾಟೀಲ್ ಮಾತನಾಡಿ ನಮ್ಮ ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ತೃತೀಯ ಲಿಂಗಿಗಳಿಗು ಕೂಡ ಯಾವುದೇ ತಾರತಮ್ಯವಿಲ್ಲದೆ ಉತ್ತಮ ಕಲಿಕಾ ವಾತವರಣವನ್ನು, ಗುಣಮಟ್ಟದ ಶಿಕ್ಷಣವನ್ನು ನೀಡುವ ಸೇವಾ ಮನೋಭಾವವುಳ್ಳ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳ ಭವಿಷ್ಯ ಉಜ್ವಾಲ ಗೊಳ್ಳುವುದಕ್ಕೆ ಸಾಧ್ಯ ಎನ್ನುವುದಕ್ಕೆ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪಡೆದು ಅಶ್ವಥಾಮ ಪೂಜಾ ಶಿಕ್ಷಕಿಯಾಗಿ ಆಯ್ಕೆಯಾಗುವ ಮೂಲಕ ತಮ್ಮ ಜೀವನವನ್ನು ಭವಿಷ್ಯವನ್ನು ಉನ್ನತಗೊಳಿಸಿಕೊಳ್ಳುವುದರೊಂದಿಗೆ ರಾಜ್ಯದ ತೃತೀಯ ಲಿಂಗಿಗಳಿಗೂ ಸ್ಪೂರ್ತಿಯಾಗಿ ಸಮಾಜದಲ್ಲಿ ಲಿಂಗ ಸಮಾನತೆ ಮೂಡಲು ಕಾರಣರಾಗಿದ್ದು ವಿದ್ಯಾರ್ಥಿಗಳು ಇವರ ಜೀವನ ಹಾಗೂ ಸಾಧನೆಯನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುವ ಮೂಲಕ ಜೀವನದಲ್ಲಿ...