This is the title of the web page
This is the title of the web page

archive#raja amreshwar nayak

Local News

ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ : ಮೋದಿ

ರಾಯಚೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನಶ್ಚೇತನ ಹಾಗೂ ನವೀಕರಣ ಯೋಜನೆ ಉದ್ಘಾಟನೆ ಮತ್ತು ಸೂರತ್- ಚೆನ್ನೈ ಎಕ್ಸ್ ಪ್ರೆಸ್...
Local News

ಹೈದರಾಬಾದ್ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಸರ್ವೆಕಾಮಗಾರಿ ಆರಂಭ

ಸಿರವಾರ : ಹುನಗುಂದ ವಯಾ ಲಿಂಗಸ್ಗೂರು, ಸಿರವಾರ ರಾಯಚೂರು ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು 12500 ಕೊ. ಅನುದಾನ ಮಂಜೂರು ಆಗಿದ್ದೂ ಶೀಘ್ರ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ರಾಯಚೂರು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ತಾಲೂಕಿನ ಹೀರಾ ಗ್ರಾಮದಲ್ಲಿ ಆದರ್ಶ ಗ್ರಾಮ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಅವರನ್ನು “ಹೈದ್ರಬಾದ್- ಬೆಳಗಾವಿ (ರಾಯಚೂರು-ಹುನಗುಂದ) ರಸ್ತೆ ನಿರ್ಮಾಣ ಈಗಾಗಲೇ ಸರ್ವೆ ಕಾರ್ಯ ಮುಗಿದಿದೆ. ರೈತರ ಜಮೀನುಗಳಲ್ಲಿ ಬೆಳೆ ಇರುವ ಕಾರಣಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗಿದೆ. ಹುನಗುಂದದಿಂದ ರಾಯಚೂರು ಚಿಕ್ಕಸೂಗುರು ಹತ್ತಿರ ಈ ಹೈವೆ ಬರುತ್ತದೆ. ಮುದುಗಲ್, ಲಿಂಗಸ್ಗೂರು, ಕವಿತಾಳ ಮತ್ತು ಸಿರವಾರ ಪಟ್ಟಣದ ಹೊರವಲಯದಲ್ಲಿ ಈರಸ್ತೆಯು ಹಾದುಹೊಗುತ್ತದೆ. ಪಟ್ಟಣದಲ್ಲಿ ಈ ರಸ್ತೆ ಬರುವುದಿಲ್ಲ ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಈ ರಸ್ತೆ ನಿರ್ಮಾಣವಾದರೆ ಹೈದ್ರಾಬಾದ್- ಬೆಳಗಾವಿ, ಗೋವಾಕ್ಕೆ ಸುಲಭವಾಗಿ ಕಡಿಮೆ ಅವಧಿಯಲ್ಲಿ ತಲುಪಬಹುದು ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುತ್ತದೆ. ಅದೇ...
1 2
Page 2 of 2