K2 ಕ್ರೈಂ ನ್ಯೂಸ್ : ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿ ವಿದ್ಯಾರ್ಥಿನಿಯರು ಮುಳುಗಿ ನೀರುಪಾಲಾಗಿರುವ ಘಟನೆ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 15 ವರ್ಷದ ಸಕ್ಕುಬಾಯಿ ಮತ್ತು ಚಾಂದನಿ ಬಾಬುರಾವ ಮೃತ ದುರ್ದೈವಿ ವಿದ್ಯಾರ್ಥಿಗಳು. ಗ್ರಾಮದ ಹೊರವಲಯದಲ್ಲಿ ಇರುವ ಕೆರೆಗೆ ಈಜಲು ಹೋಗಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ. ಬಾಲಕಿಯರು ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಅವರ ರಕ್ಷಣೆಗೆ ಮುಂದಾದರೂ ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದರು. ಸದ್ಯ ಮೃತದೇಹಗಳನ್ನು ಹೊರತೆಗೆದಿದ್ದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆಯು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಫುಲ್ದರ್ ವಾಡಿ ಗ್ರಾಮದಲ್ಲಿ ನಡೆದಿದೆ....
ದೇವದುರ್ಗ : ಪಟ್ಟಣದ ವಿದ್ಯಾಗಿರಿ ಪ್ರದೇಶದಲ್ಲಿನ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಜರುಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ...
K2 ನ್ಯೂಸ್ ಡೆಸ್ಕ್: ಮಾರ್ಚ್ 9ರಿಂದ ಏಪ್ರಿಲ್ 15ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು...
K2 ನ್ಯೂಸ್ ಡೆಸ್ಕ್: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕೋರ್ ವಿಷಯಗಳಾದ ಗಣಿತ,...