K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಈಶಾನ್ಯ ಸಾರಿಗೆ ಬಸ್ ನ (NERTC) ಸ್ಟೇರಿಂಗ್ (Steering) ಕಟ್ ಬಸ್ ಪಲ್ಟಿಯಾದ (bus overturn) ಘಟನೆ ನಡೆದಿದ್ದು, 30ಕ್ಕೂ ಹೆಚ್ಚು ಸ್ಕೂಲ್ ಮಕ್ಕಳಿಗೆ (School students) ಗಾಯವಾದ ಘಟನೆ ನಡೆದಿದೆ..

ಸ್ಪರ್ಶ ಗುರುನಮನ ಕಾರ್ಯಕ್ರಮದ ಅಂಗವಾಗಿ ಉಮಾ ಹೋಟೆಲ್ ಬಳಿ ಇರುವ, ಸ್ಪರ್ಶ ಆಸ್ಪತ್ರೆಯಲ್ಲಿ ಒಂದು ದಿನದ ಉಚಿತ ಮೂಳೆ ತಪಾಸಣಾ ಶಿಬಿರ ಯೋಜನೆ ಮಾಡಲಾಗಿದ್ದು, ರಾಯಚೂರು ನಿವಾಸಿಗಳು ಇದರ ಸದುಪಯೋಗ ಪಡೆಯಲು ಕರೆ ನೀಡಿದ ವೈದ್ಯ ರಾಘವೇಂದ್ರ ಎಸ್.

ರಾಯಚೂರು ನಗರ ಮತ್ತು ಸಿಂಧನೂರು ನಗರದಲ್ಲಿ ಏಮ್ಸ್ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಾಯಚೂರು ಜಿಲ್ಲೆಗೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ಮಾಡಿ ಮನವಿ ಪತ್ರ ಸಲ್ಲಿಸಿದರ

WhatsApp Group Join Now
Telegram Group Join Now
Share This Article