K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಜ್ಯಪಾಲರ ವಿರುದ್ಧ ಜಿಲ್ಲಾ ಕಾಂಗ್ರೆಸ್ (Congress)ನಿಂದ ಪ್ರತಿಭಟನೆ (protest) ಮಾಡುತ್ತಿದ್ದ ವೇಳೆ ಪ್ರತಿಭಟನೆಯಲ್ಲಿ ಕುರ್ಚಿ (Chare) ವಿಚಾರಕ್ಕೆ ಸಚಿವರ (minister) ಮುಂದೆಯೇ ಎಂಎಲ್ಸಿ (MLC) ಮತ್ತು ಮುಖಂಡ ಕಿತ್ತಾಡಿಕೊಂಡ ಘಟನೆ ನಡೆದಿದೆ.

ರಾಜ್ಯ ಸರ್ಕಾರ ವಿಕಲಚೇತನರಿಗೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೀಸಲಾತಿ ನೀಡಬೇಕು ಎಂದು ರಾಯಚೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಮೂಲಕ ರಾಜ್ಯ ಅಂಗವಿಕಲರ ಸಂಘದ ರಾಜ್ಯಾಧ್ಯಕ್ಷ ಶಿವಶಂಕರ ಬಳೆ ಒತ್ತಾಯಿಸಿದರು.

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಇಂದು ಜಿಲ್ಲಾ ಕುರುಬ ಸಮುದಾಯದ ವತಿಯಿಂದ ಸಿದ್ದರಾಮಯ್ಯ ಭಾವಚಿತ್ರಕ್ಕೆ ಹೇರಭಿಷೇಕ ಮಾಡುವ ಮುಖಾಂತರ ರಾಜ್ಯಪಾಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರನ್ನು ಕೂಡಲೇ ವಜಾ ಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಒತ್ತಾಯಿಸಿದರು.

ಮೂಡ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರನ್ನು, ರಾಜಕೀಯ ಪಿತೂರಿಯಿಂದ ಪಕ್ಷಕ್ಕೆ ಕೆಟ್ಟ ಕೇಂದ್ರ ಸರ್ಕಾರ ಮಾಡುತ್ತಿರುವ ಕುತಂತ್ರವಾಗಿದೆ ಎಂದು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ನಿಂದ ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ, ಪ್ರತಿಭಟನೆ ಮೆರವಣಿಗೆ ಮಾಡುವ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

WhatsApp Group Join Now
Telegram Group Join Now
Share This Article