K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ.

ಅಧ್ಯಕ್ಷ, ಉಪಾಧ್ಯಕ್ಷರು ಸೇರಿ ಹಿರಿಯರ ಮಾರ್ಗದರ್ಶನದಲ್ಲಿ, ನಗರದ ಸ್ವಚ್ಛತೆಗೆ ಆದ್ಯತೆ ಕೊಟ್ಟು ಅಭಿವೃದ್ಧಿಯತ್ತ ಕೊಂಡಯ್ಯುವ ಪ್ರಯತ್ನ ಮಾಡುತ್ತೇವೆ ಎಂದು ಉಪಾಧ್ಯಕ್ಷ ಸಾಜಿದ್ ಸಮೀರ್ ಹೇಳಿದರು.

ಜಿಲ್ಲಾ ಮಡಿವಾಳ ಮಾಚದೇವ ಮಹಿಳಾ ಘಟಕದ ವತಿಯಿಂದ ಸೆಪ್ಟಂಬರ್ 2 ಶ್ರಾವಣ ಮಾಸದ ಕೊನೆಯ ದಿನದಂದು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಸಮಾಜದ ಮಹಿಳೆಯರು ಭಾಗವಹಿಸುವಂತೆ ಅಧ್ಯಕ್ಷರು ಮನವಿ ಮಾಡಿದರು.

ರಾಜಕೀಯ ಲಾಭಕ್ಕಾಗಿ, ಜನಾದೇಶದಿಂದ ಅಧಿಕಾರಕ್ಕೆ ಬಂದ ಆಡಳಿತ ಸರ್ಕಾರವನ್ನು, ರಾಜಭವನದ ಅಧಿಕಾರ ಬಳಸಿಕೊಂಡು ವಿರೋಧ ಪಕ್ಷ, ಸರಕಾರವನ್ನು ದುರ್ಬಲಗೊಳಿಸಿ ಬೀಳಿಸುವ ಕೆಲಸ ಮಾಡುತ್ತಿದೆ ಇದು ಖಂಡನೀಯ ಎಂದು ಎದ್ದೇಳು ಕರ್ನಾಟಕ‌ ಸಮಿತಿಯ ಸಂಘಟನಾ ಕಾರ್ಯದರ್ಶಿ ಮಾರಪ್ಪ ಹರವಿ ಹೇಳಿದರು.

WhatsApp Group Join Now
Telegram Group Join Now
Share This Article