K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಇವರು ವಿರದ್ದ ತನಿಖೆ ನಡೆಸಿ ಉದ್ಧಟತನ ಪ್ರದರ್ಶಿಸಿರುವ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಆಗ್ರಹಿಸಿದರು.

ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು, ಜವಾನರು, ಕರವಸೂಲಿಗಾರರು ಸೇರಿದಂತೆ ವಿವಿಧ ಹುದ್ದೆಗಳ ನೌಕರರಿಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಆ.4 ರಿಂದ ಬೆಂಗ ಳೂರಿನ ಫ್ರೀಡಂ ಪಾರ್ಕನಲ್ಲಿ ಅನಿದಿ ೯ಷ್ಟ ಹೋರಾಟಕ್ಕೆ ಗ್ರಾಮಪಂಚಾ ಯ್ತಿ ಅಧಿಕಾರಿಗಳು ಮತ್ತು ನೌಕರರ ಸಂಘ, ಪಂಚಾಯ್ತಿ ಸದಸ್ಯ ಒಕ್ಕೂಟ ನಿರ್ಧರಿಸಿದೆ ಎಂದು ಅಣ್ಣಾರಾವ್ ಹೇಳಿದರು.

ನಗರದ ಉಪ್ಪಾರವಾಡಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಅ.3 ರಿಂದ 12 ವರೆಗೆ ವಿಜೃಂಬಣೆಯಿಂದ ಆಚರಿಸಲಾಗುತ್ತದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಂ.ಈರಣ್ಣ ಹೇಳಿದರು.

ಲೊಕಾಯುಕ್ತ ಎಡಿಜಿಪಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ಸಿಬ್ಬಂದಿಗಳಿಗೆ ಪತ್ರ ಬರೆದಿರುವದು ಉದ್ದಟತನ ಪರಮಾವಧಿಯಾಗಿದೆ. ಅಧಿಕಾರಿ ವಿರುದ್ದ ಕ್ರಮ ಕೈಗೊಳ್ಳಬೇಕಿದ್ದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗೃಹ ಸಚಿವರು ಸಹ ಸಮರ್ಥನೆಗೆ ನಿಂತಿರು ವದು ವಿಪರ್ಯಾಸದ ಸಂಗತಿ ಎಂದು ಅಸಮಧಾನ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿ.

WhatsApp Group Join Now
Telegram Group Join Now
Share This Article