K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ

ಕೆಎಸ್ಆರ್ಟಿಸಿ ಸ್ಲೀಪರ್ ಬಸ್ (Sleeper Bus) ಸಿಂಧನೂರು ನಗರದಲ್ಲಿ ಡಿವೈಡರ್ ಗೆ (Divider) ಡಿಕ್ಕಿ ಹೊಡೆದ ಕಾರಣ ಬಸ್ ಪಲ್ಟಿಯಾಗಿ (Overturned bus) ಚಾಲಕ ಸ್ಥಳದಲ್ಲಿ ಮೃತಪಟ್ಟ (driver spot death) ಘಟನೆ ನಡೆದಿದೆ.

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ, ಮೃತನ ಪುತ್ರನಿಗೆ ಕೆಲಸ ಕೊಡಲಾಗಿದೆ.

ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ತಂಡ ಡಿ ಪ್ಲಸ್ ಗ್ರೇಡ್ ನೀಡಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಿರುವ ಸೌಲಭ್ಯ ಮತ್ತು ಕ್ರಿಯಾ ಚಟುವಟಿಕೆ, ಉತ್ತಮ ಗ್ರೇಡ್ ಸಿಕ್ಕಿದೆ ಎಂದು ಪ್ರಾಂಶುಪಾಲರಾ ಡಾ. ಯಂಕಣ್ಣ ಹೇಳಿದರು.

 

WhatsApp Group Join Now
Telegram Group Join Now
Share This Article