K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಜ್ಯ ಸರ್ಕಾರ (State governament) ಮತ್ತು ಅನುದಾನ ರಹಿತ ಶಾಲೆಗಳ (School) ಮಧ್ಯೆ ತಾರತಮ್ಯ ನೀತಿ ಅನುಸರಿಸಲಾ ಗುತ್ತಿದೆ ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ (Privet school) ಶಾಲೆಗಳ ಸಂಘ (ರೂಪ್ಪಾ) ರಾಜ್ಯ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಆರೋಪಿ ಸಿದರು.

ರಸ್ತೆಯಲ್ಲಿ 9 ಅಡಿ ಒತ್ತುವರಿ ಮಾಡಿದ ಕಟ್ಟಡವನ್ನು ನಗರಸಭೆ ಕಾಟಾಚಾರಕ್ಕೆ ಎಂಬಂತೆ ಕೇವಲ ಅರೆಬರೆ ತೆರವುಗೊಳಿಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ತಾಲೂಕಿನ ಗಿಲ್ಲೇಸೂಗೂರು ಹೋಬಳಿಯನ್ನು ನೂತನ ತಾಲೂಕ ಕೇಂದ್ರವನ್ನಾಗಿ ಘೋಷಿಸಲು ಒತ್ತಾ ಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. 2008-09ರಲ್ಲಿದೆ. ಮಾಜಿ ಸಚಿವರಾದ ಸುಧೀಂದ್ರ ರಾವ್ ಕಷ್ಟೆ. ಅವರ ನೇತೃತ್ವದಲ್ಲಿ ಬೃಹತ್‌ ಹೋರಾಟ ನಡೆಸಲಾಗಿತ್ತು.

ದೇಶದಲ್ಲಿ ಕಾರ್ಮಿಕರು, ಮಹಿಳೆಯರು, ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಮತ್ತು ಹಿಂಸಾಚಾರ ಇವರಗೊಂಡು ಜನ ಜೀವನ ಭಯ ಭೀತಿಯಲ್ಲಿ ಬದುಕುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಇವರಿಗೆ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಸಿಐಟಿಯು ನಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿದರು.

WhatsApp Group Join Now
Telegram Group Join Now
Share This Article