K2 ಪೊಲಿಟಿಕಲ್ ನ್ಯೂಸ್ : ಬಿಜೆಪಿ ಪಕ್ಷಕ್ಕೆ ಯಡಿಯೂರಪ್ಪ ಅನಿವಾರ್ಯ ಅಲ್ಲ ಎಂಬ ಹೇಳಿಕೆಯಿಂದ ಬಿಜೆಪಿ ಪಕ್ಷದಲ್ಲಿ ಇದೀಗ ಅಸಮಾಧಾನದ ಹಾಗೆ ಗೆದ್ದಿದೆ.
ಬಿಜೆಪಿಗೆ ಯಡಿಯೂರಪ್ಪ ಅಥವಾ ನಳಿನ್ಕುಮಾರ ಅನಿವಾರ್ಯವಲ್ಲ ಎಂಬ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆ ಭಾರೀ ಅಸಮಾಧಾನ ವ್ಯಕ್ತವಾಗುತ್ತಿದೆ. ಬಿಎಸ್ವೈ ಅವರನ್ನು ಸದ್ದಿಲ್ಲದೇ ಮೂಲೆಗುಂಪು ಮಾಡಲಾಗುತ್ತಿದೆ. ಇದಕ್ಕೆ ಮುಂಬರುವ ಚುನಾವಣೆಯಲ್ಲಿ ಪಕ್ಷ ಬೆಲೆ ತೆರಬೇಕಾಗಿ ಬರಬಹುದು ಎಂಬ ಚರ್ಚೆ ಯಡಿಯೂರಪ್ಪ ಆಪ್ತ ವಲಯದಲ್ಲಿ ನಡೆದಿದೆ. ಸ್ವತಂತ್ರವಾಗಿ ಪಕ್ಷದ ಪರ ಪ್ರಚಾರ ನಡೆಸಲು ಅವಕಾಶ ನೀಡದೇ ಅವರನ್ನು ಕಟ್ಟಿ ಹಾಕಲಾಗಿದೆ ಎಂದು ಅವರು ಆಪ್ತರು ಬೇಸರ ಹೊರಹಾಕಿದ್ದಾರೆ.
[ays_poll id=3]